AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ […]

ಡಿಕೆ ಶಿವಕುಮಾರ್​ಗೆ RCB ಛತ್ರಿ ಹಿಡಿದ ಅಭಿಮಾನಿಗಳು.. ಅದರಿಂದಲೇ RCBಗೆ ಒಲಿಯಿತಂತೆ ಅದೃಷ್ಟ!
ಆಯೇಷಾ ಬಾನು
| Edited By: |

Updated on:Oct 23, 2020 | 10:52 AM

Share

ತುಮಕೂರು: ನವೆಂಬರ್ 03ರಂದು ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಡೆಸಿದ್ದರು. ಈ ವೇಳೆ ಡಿಕೆಶಿ ಬೆಂಬಲಿಗರು ಐಪಿಎಲ್​ ಪಂದ್ಯಾವಳಿಯ ಆರ್​ಸಿಬಿ ತಂಡದ ಲಾಂಚನವಿರುವ ಛತ್ರಿ ಹಿಡಿದಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ..!?  ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡ ಆಲದ ಮರ ಬಳಿ ಪ್ರಚಾರ ನಡೆಸುವ ವೇಳೆ ದಿಢೀರಾಗಿ ತುಂತುರು ಮಳೆ ಬಂದ ಹಿನ್ನೆಲೆಯಲ್ಲಿ ಡಿಕೆಶಿ ಬೆಂಬಲಿಗರು ಸಮೀಪದಲ್ಲೇ ಇದ್ದ ಅಂಗಡಿಯಿಂದ ಆರ್.ಸಿ.ಬಿ ಕೊಡೆಯನ್ನು ತಂದು ಡಿಕೆ ಶಿವಕುಮಾರ್​ಗೆ ಹಿಡಿದಿದ್ದರು.

ಸದ್ಯ ಈಗ ಈ ಫೋಟೋ ವೈರಲ್ ಆಗಿದೆ. ಆರ್​ಸಿಬಿ ಅಭಿಮಾನಿಗಳು, ಡಿಕೆ ಶಿವಕುಮಾರ್​ಗೆ ಛತ್ರಿ ಹಿಡಿದ ಮೇಲೆ ಆರ್​ಸಿಬಿಗೆ ಒಲಿಯಿತು ಗೆಲುವಿನ ಲಕ್ಷ್ಮೀ ಅಂತ ಟೈಟಲ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ್ದಾರೆ.

Published On - 10:46 am, Fri, 23 October 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ