AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಪ್ರಯಾಣ ಬೆಳೆಸಿದ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ:  ಜಾತ್ಯಾತೀತ ಭಾರತದಲ್ಲಿ  IPL  ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ  ಹಲವು ಆಟಗಾರರು ತೆರಳಿದ್ದಾರೆ.

ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ಪ್ರಯಾಣ ಬೆಳೆಸಿದ ಚೆನ್ನೈ ಸೂಪರ್ ಕಿಂಗ್ಸ್
ಸಾಧು ಶ್ರೀನಾಥ್​
|

Updated on: Aug 21, 2020 | 3:41 PM

Share

ಚೆನ್ನೈ:  ಜಾತ್ಯಾತೀತ ಭಾರತದಲ್ಲಿ  IPL  ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ.

ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ  ಹಲವು ಆಟಗಾರರು ತೆರಳಿದ್ದಾರೆ.

Follow Us
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ