AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Bulls: ಬೆಂಗಳೂರು ಬುಲ್ಸ್ ಮೊದಲಾರ್ಧ ಮುಕ್ತಾಯ: ಪಾಯಿಂಟ್​ ಟೇಬಲ್​ನಲ್ಲಿ ಅಗ್ರಸ್ಥಾನ

Pro kabaddi 2021-22 Point Table: 5ನೇ ಸ್ಥಾನವನ್ನು ತಮಿಳ್ ತಲೈವಾಸ್ ಅಲಂಕರಿಸಿದರೆ, 6ನೇ ಸ್ಥಾನದಲ್ಲಿ ಯುಪಿ ಯೋಧಾ ತಂಡವಿದೆ. 7ನೇ ಸ್ಥಾನದಲ್ಲಿ ಯು ಮುಂಬಾ ತಂಡವಿದ್ದರೆ, 8ನೇ ಸ್ಥಾನದಲ್ಲಿ ಬೆಂಗಾಲ್ ವಾರಿಯರ್ಸ್ ಹಾಗೂ 9ನೇ ಸ್ಥಾನದಲ್ಲಿ ಹರ್ಯಾಣ ಸ್ಟೀಲರ್ಸ್​ ತಂಡಗಳಿವೆ.

Bengaluru Bulls: ಬೆಂಗಳೂರು ಬುಲ್ಸ್ ಮೊದಲಾರ್ಧ ಮುಕ್ತಾಯ: ಪಾಯಿಂಟ್​ ಟೇಬಲ್​ನಲ್ಲಿ ಅಗ್ರಸ್ಥಾನ
Bengaluru bulls
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 16, 2022 | 10:30 PM

ಪ್ರೋ ಕಬಡ್ಡಿ ಲೀಗ್​ನ 59ನೇ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್ ವಿರುದ್ದ ಬೆಂಗಳೂರು ಬುಲ್ಸ್ ತಂಡ ಸೋಲನುಭವಿಸಿತು. ಈ ಸೋಲಿನೊಂದಿಗೆ ಬೆಂಗಳೂರು ಬುಲ್ಸ್ ಮೊದಲಾರ್ಧವನ್ನು ಪೂರ್ಣಗೊಳಿಸಿದೆ. ಇದಾಗ್ಯೂ ಆಡಿರುವ 11 ಪಂದ್ಯಗಳಲ್ಲಿ 7 ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಬುಲ್ಸ್ ಅಗ್ರಸ್ಥಾನದಲ್ಲಿದೆ. ಅತ್ತ ಬೆಂಗಳೂರು ವಿರುದ್ದ ಗೆಲುವಿನೊಂದಿಗೆ ಪಟ್ನಾ ಪೈರೇಟ್ಸ್ ತಂಡವು 2ನೇ ಸ್ಥಾನಕ್ಕೇರಿದೆ. ಇದಾಗ್ಯೂ ಪಟ್ನಾ ಪೈರೇಟ್ಸ್ ತಂಡಕ್ಕೆ ಮೊದಲಾರ್ಧದಲ್ಲಿ ಇನ್ನೊಂದು ಪಂದ್ಯ ಬಾಕಿಯಿದ್ದು, ಹೀಗಾಗಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಇನ್ನು ಮೂರನೇ ಸ್ಥಾನದಲ್ಲಿ 3ನೇ ಸ್ಥಾನದಲ್ಲಿ ದಬಾಂಗ್ ಡೆಲ್ಲಿ ತಂಡವಿದ್ದು, ಹಾಗೆಯೇ 4ನೇ ಸ್ಥಾನದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವಿದೆ. 5ನೇ ಸ್ಥಾನವನ್ನು ತಮಿಳ್ ತಲೈವಾಸ್ ಅಲಂಕರಿಸಿದರೆ, 6ನೇ ಸ್ಥಾನದಲ್ಲಿ ಯುಪಿ ಯೋಧಾ ತಂಡವಿದೆ. 7ನೇ ಸ್ಥಾನದಲ್ಲಿ ಯು ಮುಂಬಾ ತಂಡವಿದ್ದರೆ, 8ನೇ ಸ್ಥಾನದಲ್ಲಿ ಬೆಂಗಾಲ್ ವಾರಿಯರ್ಸ್ ಹಾಗೂ 9ನೇ ಸ್ಥಾನದಲ್ಲಿ ಹರ್ಯಾಣ ಸ್ಟೀಲರ್ಸ್​ ತಂಡಗಳಿವೆ.

ಹಾಗೆಯೇ 10ನೇ ಸ್ಥಾನದಲ್ಲಿ ಪುಣೇರಿ ಪಲ್ಟನ್ ತಂಡವಿದ್ದರೆ, 11ನೇ ಸ್ಥಾನದಲ್ಲಿ ಗುಜರಾತ್ ಜೈಂಟ್ಸ್ ತಂಡವಿದೆ. ಇನ್ನು ಬಾರಿ ಆಡಿರುವ 9 ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗದ ತೆಲುಗು ಟೈಟನ್ಸ್ ತಂಡವು ಕೊನೆಯ ಸ್ಥಾನವನ್ನು (12ನೇ) ಅಲಂಕರಿಸಿದೆ. ಈಗಾಗಲೇ ಬಹುತೇಕ ತಂಡಗಳು ಮೊದಲಾರ್ಧದಲ್ಲಿ 10 ಪಂದ್ಯಗಳನ್ನು ಪೂರ್ಣಗೊಳಿಸಿದ್ದು, ದ್ವಿತಿಯಾರ್ಧದ ಪಂದ್ಯಗಳು ಜನವರಿ 20 ರಿಂದ ಶುರುವಾಗಲಿದೆ. ಹೀಗಾಗಿ ದ್ವಿತಿಯಾರ್ಧದಲ್ಲಿ ಪಾಯಿಂಟ್​ ಟೇಬಲ್​ನಲ್ಲಿ ಮತ್ತಷ್ಟು ಬದಲಾವಣೆ ಕಂಡು ಬರಲಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Pro kabaddi 2021-22 Point Table)

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ