AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ನಂತರ ಮುಂದೇನು ಅನ್ನೋ ಪ್ರಶ್ನೆ The Great Wall ದ್ರಾವಿಡ್​ಗೂ ಕಾಡಿತ್ತಂತೆ!

The Great Wall ರಾಹುಲ್ ದ್ರಾವಿಡ್​ಗೂ ನಿವೃತ್ತಿಯ ನಂತರ ಮುಂದೇನು ಅನ್ನೋ ಆತಂಕದ ಪ್ರಶ್ನೆ ಕಾಡಿತ್ತಂತೆ. ಈ ವಿಚಾರವನ್ನ ಈಗ ರಾಹುಲ್ ದ್ರಾವಿಡ್ ಬಾಯ್ಬಿಟ್ಟಿದ್ದಾರೆ. ಭಾರತ-A ತಂಡ ಹಾಗೂ ಅಂಡರ್ 19 ಕ್ರಿಕೆಟ್ ತಂಡದ ಕೋಚಿಂಗ್ ಜವಾಬ್ದಾರಿಯನ್ನ ವಹಿಸಿಕೊಳ್ಳುವ ಮುನ್ನ ನಿವೃತ್ತಿಯ ನಂತರ ಮುಂದೇನು ಮಾಡಬೇಕು ಎಂಬುದಕ್ಕೆ ಅವರ ಸ್ಪಷ್ಟ ಉತ್ತರ ಇರಲಿಲ್ಲ. ಈ ಅವಧಿಯಲ್ಲಿ IPL​ಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್​ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನನ್ನ ಅದೃಷ್ಟ ಎಂದು ದ್ರಾವಿಡ್ ಹೇಳಿದ್ದಾರೆ. […]

ನಿವೃತ್ತಿ ನಂತರ ಮುಂದೇನು ಅನ್ನೋ ಪ್ರಶ್ನೆ The Great Wall ದ್ರಾವಿಡ್​ಗೂ ಕಾಡಿತ್ತಂತೆ!
KUSHAL V
|

Updated on: Jul 19, 2020 | 11:19 AM

Share

The Great Wall ರಾಹುಲ್ ದ್ರಾವಿಡ್​ಗೂ ನಿವೃತ್ತಿಯ ನಂತರ ಮುಂದೇನು ಅನ್ನೋ ಆತಂಕದ ಪ್ರಶ್ನೆ ಕಾಡಿತ್ತಂತೆ. ಈ ವಿಚಾರವನ್ನ ಈಗ ರಾಹುಲ್ ದ್ರಾವಿಡ್ ಬಾಯ್ಬಿಟ್ಟಿದ್ದಾರೆ. ಭಾರತ-A ತಂಡ ಹಾಗೂ ಅಂಡರ್ 19 ಕ್ರಿಕೆಟ್ ತಂಡದ ಕೋಚಿಂಗ್ ಜವಾಬ್ದಾರಿಯನ್ನ ವಹಿಸಿಕೊಳ್ಳುವ ಮುನ್ನ ನಿವೃತ್ತಿಯ ನಂತರ ಮುಂದೇನು ಮಾಡಬೇಕು ಎಂಬುದಕ್ಕೆ ಅವರ ಸ್ಪಷ್ಟ ಉತ್ತರ ಇರಲಿಲ್ಲ. ಈ ಅವಧಿಯಲ್ಲಿ IPL​ಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್​ ಆಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ನನ್ನ ಅದೃಷ್ಟ ಎಂದು ದ್ರಾವಿಡ್ ಹೇಳಿದ್ದಾರೆ.

ನಾನು ಆಟ ಮುಗಿಸಿದ ನಂತರ ನನ್ನ ಮುಂದೆ ಕೆಲವು ಆಯ್ಕೆಗಳಿದ್ದವು. ಆದ್ರೆ ಏನನ್ನ ಆಯ್ಕೆ ಮಾಡಿಕೊಳ್ಳಬೇಕು ಅನ್ನೋದ್ರ ಬಗ್ಗೆ ಖಚಿತ ನಿಲುವಿರಲಿಲ್ಲ. ಆದ್ರೆ ನನ್ನ ವೃತ್ತಿಜೀವನದ ಅಂತ್ಯಕ್ಕೆ ಬರುವಾಗ ಕಪಿಲ್ ದೇವ್ ನನಗೆ ಈ ಸಲಹೆಯನ್ನು ನೀಡಿದ್ದರು ಎಂದು ದ್ರಾವಿಡ್ ಹಂಚಿಕೊಂಡಿದ್ದಾರೆ.

ಕಪಿಲ್​ ದೇವ್​ ನೀಡಿದ ಸಲಹೆ ಏನೆಂದರೆ, ರಾಹುಲ್ ಯಾವುದೇ ಕೆಲಸಕ್ಕೆ ಮೊದಲು ನೇರವಾಗಿ ಧುಮುಕಬೇಡಿ. ಒಂದಷ್ಟು ವರ್ಷ ಬೇರೆ ಬೇರೆ ವಿಭಾಗಗಳಲ್ಲಿ ನಿಮ್ಮನ್ನ ತೊಡಗಿಸಿಕೊಳ್ಳಿ. ಆ ನಂತರ ನಿಮಗೇನು ಇಷ್ಟವಾಗುತ್ತೋ ಅದನ್ನು ಆಯ್ಕೆ ಮಾಡಿಕೊಳ್ಳಿ ಎಂದು ಕಪಿಲ್ ದೇವ್ ಸಲಹೆ ನೀಡಿದ್ರು. ನಿಜಕ್ಕೂ ಕಪಿಲ್ ಪಾಜಿ ನೀಡಿದ ಸಲಹೆ ಒಳ್ಳೆಯದಾಗಿತ್ತು ಎಂದಿದ್ದಾರೆ Jammy.

ನನಗೆ ಹೆಚ್ಚು ತೃಪ್ತಿಯನ್ನು ನೀಡಿದ ವಿಷಯವೆಂದರೆ ನಿಜವಾಗಿಯೂ ನಾನು ಮತ್ತೆ ಆಟದಲ್ಲಿ ತೊಡಗಿಸಿಕೊಳ್ಳುವುದು. ಆಟಗಾರರೊಂದಿಗೆ ಸಂಪರ್ಕದಲ್ಲಿರೋದು. ನಾನು ಕೋಚಿಂಗ್ ವಿಭಾಗವನ್ನ ನಿಜವಾಗಿಯೂ ಇಷ್ಟಪಟ್ಟೆ. ಹೀಗಾಗಿ, ಭಾರತ A ಮತ್ತು ಅಂಡರ್ 19 ತಂಡಕ್ಕೆ ಕೋಚ್ ಆಗೋ ಅವಕಾಶ ಬಂದಾಗ ಖುಷಿಯಿಂದ ಅದನ್ನ ಒಪ್ಪಿಕೊಂಡೆ ಎಂದು ದ್ರಾವಿಡ್ ಹೇಳಿಕೊಂಡಿದ್ದಾರೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್