AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್​ಕೆ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಸುರೇಶ್ ರೈನಾ

ವೈಯಕ್ತಿಕ ಕಾರಣಗಳಿಂದಾಗಿ ಇಂಡಿಯನ್ ಪ್ರಿಮೀಯರ್ ಲೀಗ್​ನ 13ನೇ ಆವೃತಿಯೀಂದ ಹಿಂದೆ ಸರಿದಿರುವ ಸುರೇಶ್ ರೈನಾ ಟ್ವೀಟ್ ಮೂಲಕ ತನ್ನ ತಂಡದ ಆಡಗಾರರಿಗೆ ಶುಭಾಶಯ ತಿಳಿಸಿದ್ದಾರೆ. ‘‘@ChennaiIPLನ ನನ್ನೆಲ್ಲ ಸ್ನೇಹಿತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಇವತ್ತು ನಾನು ನಿಮ್ಮೊಂದಿಗಿಲ್ಲದಿರುವುದು ನಂಬಲಾಗದಂಥ ಸ್ಥಿತಿ, ಆದರೆ ನನ್ನ ಶುಭಕಾಮನೆಗಳು ನಿಮ್ಮೊಂದಿಗಿವೆ. ಎಲ್ಲ ಋಣಾತ್ಮಕ ಭಾವನೆಗಳನ್ನು ನಿಮಗೆ ರವಾನಿಸುತ್ತಿದ್ದೇನೆ. ಕಪ್ ಗೆದ್ದುಕೊಂಡೇ ಬನ್ನಿ! #WhistlePodu, @ImRaina,’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ. ರೈನಾ ಅವರ ಅತ್ತೆ, ಮಾವ ಮತ್ತು ಇಬ್ಬರು ಕಸಿನ್​ಗಳ ಮೇಲೆ ಮಾರಣಾಂತಿಕ […]

ಸಿಎಸ್​ಕೆ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಸುರೇಶ್ ರೈನಾ
ಸುರೇಶ್ ರೈನಾ-172* ಪಂದ್ಯಗಳು- ಚೆನ್ನೈ ಸೂಪರ್ ಕಿಂಗ್ಸ್​
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Sep 19, 2020 | 9:14 PM

Share

ವೈಯಕ್ತಿಕ ಕಾರಣಗಳಿಂದಾಗಿ ಇಂಡಿಯನ್ ಪ್ರಿಮೀಯರ್ ಲೀಗ್​ನ 13ನೇ ಆವೃತಿಯೀಂದ ಹಿಂದೆ ಸರಿದಿರುವ ಸುರೇಶ್ ರೈನಾ ಟ್ವೀಟ್ ಮೂಲಕ ತನ್ನ ತಂಡದ ಆಡಗಾರರಿಗೆ ಶುಭಾಶಯ ತಿಳಿಸಿದ್ದಾರೆ.

‘‘@ChennaiIPLನ ನನ್ನೆಲ್ಲ ಸ್ನೇಹಿತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಇವತ್ತು ನಾನು ನಿಮ್ಮೊಂದಿಗಿಲ್ಲದಿರುವುದು ನಂಬಲಾಗದಂಥ ಸ್ಥಿತಿ, ಆದರೆ ನನ್ನ ಶುಭಕಾಮನೆಗಳು ನಿಮ್ಮೊಂದಿಗಿವೆ. ಎಲ್ಲ ಋಣಾತ್ಮಕ ಭಾವನೆಗಳನ್ನು ನಿಮಗೆ ರವಾನಿಸುತ್ತಿದ್ದೇನೆ. ಕಪ್ ಗೆದ್ದುಕೊಂಡೇ ಬನ್ನಿ! #WhistlePodu, @ImRaina,’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

ರೈನಾ ಅವರ ಅತ್ತೆ, ಮಾವ ಮತ್ತು ಇಬ್ಬರು ಕಸಿನ್​ಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದು, ಅವರ ಮಾವ ಮತ್ತು ಒಬ್ಬ ಕಸಿನ್ ಆಸ್ಪತ್ರೆಯಲ್ಲಿ ಅಸುನೀಗಿದ ಘಟನೆಯಿಂದ ವಿಚಲಿತರಾದ ರೈನಾ ದುಬೈನಿಂದ ವಾಪಸ್ಸಾದರು.

Published On - 7:20 pm, Sat, 19 September 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್