AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್​ಕೆ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಸುರೇಶ್ ರೈನಾ

ವೈಯಕ್ತಿಕ ಕಾರಣಗಳಿಂದಾಗಿ ಇಂಡಿಯನ್ ಪ್ರಿಮೀಯರ್ ಲೀಗ್​ನ 13ನೇ ಆವೃತಿಯೀಂದ ಹಿಂದೆ ಸರಿದಿರುವ ಸುರೇಶ್ ರೈನಾ ಟ್ವೀಟ್ ಮೂಲಕ ತನ್ನ ತಂಡದ ಆಡಗಾರರಿಗೆ ಶುಭಾಶಯ ತಿಳಿಸಿದ್ದಾರೆ. ‘‘@ChennaiIPLನ ನನ್ನೆಲ್ಲ ಸ್ನೇಹಿತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಇವತ್ತು ನಾನು ನಿಮ್ಮೊಂದಿಗಿಲ್ಲದಿರುವುದು ನಂಬಲಾಗದಂಥ ಸ್ಥಿತಿ, ಆದರೆ ನನ್ನ ಶುಭಕಾಮನೆಗಳು ನಿಮ್ಮೊಂದಿಗಿವೆ. ಎಲ್ಲ ಋಣಾತ್ಮಕ ಭಾವನೆಗಳನ್ನು ನಿಮಗೆ ರವಾನಿಸುತ್ತಿದ್ದೇನೆ. ಕಪ್ ಗೆದ್ದುಕೊಂಡೇ ಬನ್ನಿ! #WhistlePodu, @ImRaina,’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ. ರೈನಾ ಅವರ ಅತ್ತೆ, ಮಾವ ಮತ್ತು ಇಬ್ಬರು ಕಸಿನ್​ಗಳ ಮೇಲೆ ಮಾರಣಾಂತಿಕ […]

ಸಿಎಸ್​ಕೆ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಸುರೇಶ್ ರೈನಾ
ಸುರೇಶ್ ರೈನಾ-172* ಪಂದ್ಯಗಳು- ಚೆನ್ನೈ ಸೂಪರ್ ಕಿಂಗ್ಸ್​
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Sep 19, 2020 | 9:14 PM

Share

ವೈಯಕ್ತಿಕ ಕಾರಣಗಳಿಂದಾಗಿ ಇಂಡಿಯನ್ ಪ್ರಿಮೀಯರ್ ಲೀಗ್​ನ 13ನೇ ಆವೃತಿಯೀಂದ ಹಿಂದೆ ಸರಿದಿರುವ ಸುರೇಶ್ ರೈನಾ ಟ್ವೀಟ್ ಮೂಲಕ ತನ್ನ ತಂಡದ ಆಡಗಾರರಿಗೆ ಶುಭಾಶಯ ತಿಳಿಸಿದ್ದಾರೆ.

‘‘@ChennaiIPLನ ನನ್ನೆಲ್ಲ ಸ್ನೇಹಿತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಇವತ್ತು ನಾನು ನಿಮ್ಮೊಂದಿಗಿಲ್ಲದಿರುವುದು ನಂಬಲಾಗದಂಥ ಸ್ಥಿತಿ, ಆದರೆ ನನ್ನ ಶುಭಕಾಮನೆಗಳು ನಿಮ್ಮೊಂದಿಗಿವೆ. ಎಲ್ಲ ಋಣಾತ್ಮಕ ಭಾವನೆಗಳನ್ನು ನಿಮಗೆ ರವಾನಿಸುತ್ತಿದ್ದೇನೆ. ಕಪ್ ಗೆದ್ದುಕೊಂಡೇ ಬನ್ನಿ! #WhistlePodu, @ImRaina,’’ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

ರೈನಾ ಅವರ ಅತ್ತೆ, ಮಾವ ಮತ್ತು ಇಬ್ಬರು ಕಸಿನ್​ಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದು, ಅವರ ಮಾವ ಮತ್ತು ಒಬ್ಬ ಕಸಿನ್ ಆಸ್ಪತ್ರೆಯಲ್ಲಿ ಅಸುನೀಗಿದ ಘಟನೆಯಿಂದ ವಿಚಲಿತರಾದ ರೈನಾ ದುಬೈನಿಂದ ವಾಪಸ್ಸಾದರು.

Published On - 7:20 pm, Sat, 19 September 20

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ