AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಲೋಚನೆಯಲ್ಲಿ.. ಸಲ್ಮಾನ್ ಖಾನ್ ಹಾದಿ ತುಳಿಯುತ್ತಾರಾ ರಶೀದ್ ಖಾನ್?

T20 ಕ್ರಿಕೆಟ್​ನ ನಂ.1 ಬೌಲರ್ ಆಗಿರೋ ಅಫ್ಘಾನಿಸ್ತಾನ ತಂಡದ ರಶೀದ್​ ಖಾನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಇನ್ನಿಲ್ಲದಂತೆ ಟ್ರೋಲ್ ಆಗ್ತಿದ್ದಾರೆ. ಯಾಕಾದ್ರೂ ಅಂಥದ್ದೊಂದು ಹೇಳಿಕೆ ನೀಡದ್ನೋ ಅಂತಾ ರಶೀದ್ ಹಣೆಹಣೆ ಚೆಚ್ಚುಕೊಳ್ಳೋ ಪರಿಸ್ಥಿತಿ ಎದುರಾಗಿದೆ. ಅಷ್ಟಕ್ಕೂ ರಶೀದ್ ಖಾನ್ ಹೇಳಿದ್ದೇನು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ಮದುವೆ ವಿಚಾರದ ಬಗ್ಗೆ ಆಡಿದ ಮಾತುಗಳೇ ಇದೀಗ ಅವರನ್ನು ನೆಟ್ಟಿಗರು ಟ್ರೋಲ್​ ಮಾಡುವಂತೆ ಆಗಿರೋದು. ನಾನು ಪ್ರೀತಿ ಮಾಡೋದು ಅಥವಾ ಮದುವೆಯಾಗೋ ಬಗ್ಗೆ ಯೋಚಿಸೋದು ನನ್ನ ತಂಡ […]

ಮದುವೆ ಆಲೋಚನೆಯಲ್ಲಿ.. ಸಲ್ಮಾನ್ ಖಾನ್ ಹಾದಿ ತುಳಿಯುತ್ತಾರಾ ರಶೀದ್ ಖಾನ್?
KUSHAL V
| Edited By: |

Updated on: Jul 13, 2020 | 2:33 PM

Share

T20 ಕ್ರಿಕೆಟ್​ನ ನಂ.1 ಬೌಲರ್ ಆಗಿರೋ ಅಫ್ಘಾನಿಸ್ತಾನ ತಂಡದ ರಶೀದ್​ ಖಾನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಇನ್ನಿಲ್ಲದಂತೆ ಟ್ರೋಲ್ ಆಗ್ತಿದ್ದಾರೆ. ಯಾಕಾದ್ರೂ ಅಂಥದ್ದೊಂದು ಹೇಳಿಕೆ ನೀಡದ್ನೋ ಅಂತಾ ರಶೀದ್ ಹಣೆಹಣೆ ಚೆಚ್ಚುಕೊಳ್ಳೋ ಪರಿಸ್ಥಿತಿ ಎದುರಾಗಿದೆ.

ಅಷ್ಟಕ್ಕೂ ರಶೀದ್ ಖಾನ್ ಹೇಳಿದ್ದೇನು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ಮದುವೆ ವಿಚಾರದ ಬಗ್ಗೆ ಆಡಿದ ಮಾತುಗಳೇ ಇದೀಗ ಅವರನ್ನು ನೆಟ್ಟಿಗರು ಟ್ರೋಲ್​ ಮಾಡುವಂತೆ ಆಗಿರೋದು. ನಾನು ಪ್ರೀತಿ ಮಾಡೋದು ಅಥವಾ ಮದುವೆಯಾಗೋ ಬಗ್ಗೆ ಯೋಚಿಸೋದು ನನ್ನ ತಂಡ ವಿಶ್ವಕಪ್ ಗೆದ್ದ ಬಳಿಕವೇ ಎಂದು ಹೇಳಿಕೊಂಡಿದ್ದಾರೆ. ರಶೀದ್ ಖಾನ್ ನೀಡಿದ ಇದೇ ಹೇಳಿಕೆ ಇದೀಗ  ಆತ ಟ್ರೋಲ್​ ಆಗುವಂತೆ ಮಾಡಿರೋದು. ಜೊತೆಗೆ, ಅವರ ಹೇಳಿಕೆಗೆ ಕ್ರಿಕೆಟ್ ಅಭಿಮಾನಿಗಳು ರಶೀದ್​ ಇದೀಗ ಸಲ್ಮಾನ್ ಖಾನ್ ಅಭಿಮಾನಿಯಾಗಿದ್ದಾರೆ ಅನ್ಸುತ್ತೆ ಅಂತಾ ಕಾಲೆಳೆದಿದ್ದಾರೆ.

ಇನ್ನು ಕೆಲವರು ಅಫ್ಘಾನಿಸ್ತಾನ ತಂಡ ವಿಶ್ವಕಪ್ ಗೆಲ್ಲೋ ತನಕ ಮದುವೆಯಾಗಲ್ಲ ಅಂತಿದ್ದೀರಾ ? ಒಂದು ವೇಳೆ ವಿಶ್ವಕಪ್ ಗೆಲ್ಲದಿದ್ರೆ ಏನ್ ಮಾಡ್ತೀರಾ ಅಂತಾ ಅವರಿಗೆ ಮರು ಪ್ರಶ್ನೆ ಹಾಕುವ ಮೂಲಕ ಟ್ರೋಲ್ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ ತಂಡ ಹೇಳಿಕೊಳ್ಳುವಂಥ ಸಾಧನೆ ಮಾಡಿಲ್ಲ ನಿಜ. ಆದ್ರೆ ಅಫ್ಘಾನಿಸ್ತಾನ ತಂಡದಲ್ಲಿ ಎಲ್ಲರ ಮೆಚ್ಚುಗೆ ಗಳಿಸಿರುವಂಥ ಸ್ಟಾರ್ ಆಟಗಾರರಿದ್ದಾರೆ ಅನ್ನೋದನ್ನ ಅಲ್ಲಗಳೆಯೋ ಹಾಗಿಲ್ಲ. ಹೀಗಾಗಿ ಅವರು ಮುಂದಿನ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡವಾಗಿ ರೂಪಗೊಂಡು ವಿಶ್ವಕಪ್ ಗೆದ್ರೇ, ರಶೀದ್​ಗೆ ಶಾದಿ ಭಾಗ್ಯ ಸಿಗಲಿದೆ. ಇಲ್ಲಾ ಅಂದ್ರೆ, ರಶೀದ್ ಖಾನ್ ಮಾತಿಗೆ ತಪ್ಪಿ ಮದುವೆಯಾದ್ರೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ಟ್ರೋಲ್ ಆಗೋದ್ರಲ್ಲೇ ಡೌಟೇ ಇಲ್ಲ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್