AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravichandran Ashwin Centuary | ಚೆನ್ನೈನಲ್ಲಿ ಐದನೇ ಶತಕ ಬಾರಿಸಿದ ಅಶ್ವಿನ್​: ಆ ಅದ್ಭುತ ಸೆಂಚುರಿ ಹಿಂದಿದೆ ಈ ಟ್ರಿಕ್​?

Ravichandran Ashwin Centuary | ಅಶ್ವಿನ್​ ಓರ್ವ ಅದ್ಭುತ ಸ್ಪಿನ್ನರ್​. ಹೀಗಾಗಿ, ಎದುರಾಳಿ ಹಾಕುವ ಬೌಲ್​ ಯಾವ ರೀತಿ ಬೀಳುತ್ತದೆ ಎಂಬುದನ್ನು ಗಮನಿಸುವ ಕಲೆ ಅಶ್ವಿನ್​ಗೆ ಕರಗತವಾಗಿದೆ.

Ravichandran Ashwin Centuary | ಚೆನ್ನೈನಲ್ಲಿ ಐದನೇ ಶತಕ ಬಾರಿಸಿದ ಅಶ್ವಿನ್​: ಆ ಅದ್ಭುತ ಸೆಂಚುರಿ ಹಿಂದಿದೆ ಈ ಟ್ರಿಕ್​?
ಶತಕ ಬಾರಿಸಿದ ಆರ್​ ಅಶ್ವಿನ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 15, 2021 | 5:43 PM

Share

ಟೀಂ ಇಂಡಿಯಾದ ಆಲ್​ ರೌಂಡರ್​ ಅಶ್ವಿನ್​ ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​​ನ ಎರಡನೇ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸಿದ್ದಾರೆ. ಕೇವಲ 135 ಬಾಲ್​ಗಳಲ್ಲಿ ಶತಕ ಬಾರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.  ಜೊತೆಗೆ, ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಹಾಗಾದರೆ, ಅಶ್ವಿನ್​ ಶತಕದ ಹಿಂದಿನ ರಹಸ್ಯವೇನು? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್​ ಸ್ಪಿನ್ನರ್​​ಗಳು ಮೋಡಿ ಮಾಡಿದ್ದಾರೆ. ಜಾಕ್​ ಲೀಚ್​ ಹಾಗೂ ಮೋಯಿನ್​ ಅಲಿ ತಲಾ ನಾಲ್ಕು ವಿಕೆಟ್​ ಕಿತ್ತಿದ್ದಾರೆ. ಸ್ಪಿನ್ನರ್​ ದಾಳಿಗೆ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ ಅವರಂತಹ ಅನುಭವಿ ಆಟಗಾರರು ತತ್ತರಿಸಿ, ವಿಕೆಟ್​ ಒಪ್ಪಿಸಿ ಶರಣಾಗಿದ್ದಾರೆ. ಆದರೆ, ಅಶ್ವಿನ್​ ಮಾತ್ರ ಇವರ ಬೌಲಿಂಗ್​ ದಾಳಿಗೆ ತತ್ತರಿಸದೆ ಆಟವಾಡಿದ್ದಾರೆ. ಅಶ್ವಿನ್​ ಈ ಸಾಧನೆ ಮಾಡಿರುವುದಕ್ಕೂ ಒಂದು ಕಾರಣವಿದೆ.

ಅಶ್ವಿನ್​ ಓರ್ವ ಅದ್ಭುತ ಸ್ಪಿನ್ನರ್​. ಹೀಗಾಗಿ, ಎದುರಾಳಿ ಮಾಡುವ ಬೌಲಿಂಗ್​ ಯಾವ ರೀತಿ ಟರ್ನ್​ ಆಗುತ್ತದೆ ಎಂಬುದನ್ನು ಗಮನಿಸುವ ಕಲೆ ಅಶ್ವಿನ್​ಗೆ ಕರಗತವಾಗಿದೆ. ಇದೇ ಕಾರಣಕ್ಕೆ ಇಂಗ್ಲೆಂಡ್​ ಸ್ಪಿನ್ನರ್​ಗಳ ಲಯವನ್ನು ಕರಾರುವಕ್ಕಾಗಿ ಗಮನಿಸಿ, ಆ ಲಯಕ್ಕೆ ತಕ್ಕಂತೆ ಆಡಿದ್ದರು ಅಶ್ವಿನ್​. ಅವರು ಸೆಂಚುರಿ ಬಾರಿಸಿದ ಹಿಂದಿನ ಕಾರಣ ಇದುವೇ ಎನ್ನಲಾಗುತ್ತಿದೆ.

ಇದನ್ನೂ ಓದಿ:  ಮೂರನೇ ದಿನ ಭಾರತದ ಸಂಪೂರ್ಣ ಮೇಲುಗೈ, ಅಶ್ವಿನ್ ಶತಕ

ಇನ್ನು, ಚೆನ್ನೈ ಮೈದಾನ ಅಶ್ವಿನ್​ಗೆ ಹೋಂ ಪಿಚ್​. ಹೋಂ ಪಿಚ್​ನಲ್ಲಿ ಸಾಮಾನ್ಯವಾಗಿ ಎಲ್ಲಾ ಆಟಗಾರರು ಅದ್ಭುತವಾಗಿ ಆಡುತ್ತಾರೆ. ಪಿಚ್​ ಹೇಗೆ ವರ್ತಿಸುತ್ತದೆ ಎಂಬುದು ಅವರಿಗೆ ಕರಗತವಾಗಿರುತ್ತದೆ. ಇದೇ ಕಾರಣಕ್ಕೆ ಅಶ್ವಿನ್​ ಅದ್ಭುತವಾಗಿ ಪ್ರದರ್ಶನ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ