AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯನಂತೆ ಮೆರೆದ ರಾಯುಡು ಚೆನೈಯನ್ನು ಗೆಲ್ಲಿಸಿದರು

ಕೊವಿಡ್-19 ಪಿಡುಗುನಿಂದಾಗಿ ಮುಂದೂಡಲ್ಪಟ್ಟು ಶನಿವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಆರಂಭಗೊಂಡ ಇಂಡಿಯನ್ ಪ್ರಿಮೀಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಸಿಎಸ್​ಕೆ ತಂಡ ಹಾಲಿ ಚಾಒಪಿಯನ್ ಮುಂಬೈ ಇಂಡಿಯನ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ರೋಹಿತ್ ಶರ್ಮ ಅವರ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸೌರಭ್ ತಿವಾರಿ 31 ಎಸೆತಗಳಲ್ಲಿ 42 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರು. ಓಪನರ್ […]

ರಾಯನಂತೆ ಮೆರೆದ ರಾಯುಡು ಚೆನೈಯನ್ನು ಗೆಲ್ಲಿಸಿದರು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 19, 2020 | 11:41 PM

Share

ಕೊವಿಡ್-19 ಪಿಡುಗುನಿಂದಾಗಿ ಮುಂದೂಡಲ್ಪಟ್ಟು ಶನಿವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಆರಂಭಗೊಂಡ ಇಂಡಿಯನ್ ಪ್ರಿಮೀಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಸಿಎಸ್​ಕೆ ತಂಡ ಹಾಲಿ ಚಾಒಪಿಯನ್ ಮುಂಬೈ ಇಂಡಿಯನ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ರೋಹಿತ್ ಶರ್ಮ ಅವರ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸೌರಭ್ ತಿವಾರಿ 31 ಎಸೆತಗಳಲ್ಲಿ 42 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರು. ಓಪನರ್ ಕ್ವಿಂಟನ್ ಡಿ ಕಾಕ್ 33 ರನ್​ಗಳ (20 ಎಸೆತ) ಕಾಣಿಕೆ ನೀಡಿದರು ಮತ್ತು ಕೈರನ್ ಪೊಲ್ಲಾರ್ಡ್ 14 ಎಸೆತಗಳಲ್ಲಿ 18 ರನ್ ಬಾರಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಚೆನೈ ಕೇವಲ 5 ರನ್ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತೊಂದರೆಗೆ ಸಿಕ್ಕಿಕೊಂಡಿತ್ತು. ಆದರೆ ಮೂರನೇ ವಿಕೆಟ್ ಜೊತೆಯಾಟದಲ್ಲಿ ಅಂಬಟಿ ರಾಯುಡು (71, 48 ಎಸೆತ 6X4 3X6) ಮತ್ತು ಫಫ್ ಡು ಪ್ಲೆಸ್ಸಿ 116 ರನ್​ಗಳನ್ನು ಪೇರಿಸಿ ತಂಡಕ್ಕೆ ಗೆಲುವನ್ನು ಸುಲಭವಾಗಿಸಿದರು. ಪ್ಲೆಸ್ಸಿ ಆಜೇಯ 58 (44 ಎಸೆತ 6X4) ಬಾರಿಸಿದರು.

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ