AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯನಂತೆ ಮೆರೆದ ರಾಯುಡು ಚೆನೈಯನ್ನು ಗೆಲ್ಲಿಸಿದರು

ಕೊವಿಡ್-19 ಪಿಡುಗುನಿಂದಾಗಿ ಮುಂದೂಡಲ್ಪಟ್ಟು ಶನಿವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಆರಂಭಗೊಂಡ ಇಂಡಿಯನ್ ಪ್ರಿಮೀಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಸಿಎಸ್​ಕೆ ತಂಡ ಹಾಲಿ ಚಾಒಪಿಯನ್ ಮುಂಬೈ ಇಂಡಿಯನ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ರೋಹಿತ್ ಶರ್ಮ ಅವರ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸೌರಭ್ ತಿವಾರಿ 31 ಎಸೆತಗಳಲ್ಲಿ 42 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರು. ಓಪನರ್ […]

ರಾಯನಂತೆ ಮೆರೆದ ರಾಯುಡು ಚೆನೈಯನ್ನು ಗೆಲ್ಲಿಸಿದರು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 19, 2020 | 11:41 PM

Share

ಕೊವಿಡ್-19 ಪಿಡುಗುನಿಂದಾಗಿ ಮುಂದೂಡಲ್ಪಟ್ಟು ಶನಿವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಆರಂಭಗೊಂಡ ಇಂಡಿಯನ್ ಪ್ರಿಮೀಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಸಿಎಸ್​ಕೆ ತಂಡ ಹಾಲಿ ಚಾಒಪಿಯನ್ ಮುಂಬೈ ಇಂಡಿಯನ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ರೋಹಿತ್ ಶರ್ಮ ಅವರ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸೌರಭ್ ತಿವಾರಿ 31 ಎಸೆತಗಳಲ್ಲಿ 42 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರು. ಓಪನರ್ ಕ್ವಿಂಟನ್ ಡಿ ಕಾಕ್ 33 ರನ್​ಗಳ (20 ಎಸೆತ) ಕಾಣಿಕೆ ನೀಡಿದರು ಮತ್ತು ಕೈರನ್ ಪೊಲ್ಲಾರ್ಡ್ 14 ಎಸೆತಗಳಲ್ಲಿ 18 ರನ್ ಬಾರಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಚೆನೈ ಕೇವಲ 5 ರನ್ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತೊಂದರೆಗೆ ಸಿಕ್ಕಿಕೊಂಡಿತ್ತು. ಆದರೆ ಮೂರನೇ ವಿಕೆಟ್ ಜೊತೆಯಾಟದಲ್ಲಿ ಅಂಬಟಿ ರಾಯುಡು (71, 48 ಎಸೆತ 6X4 3X6) ಮತ್ತು ಫಫ್ ಡು ಪ್ಲೆಸ್ಸಿ 116 ರನ್​ಗಳನ್ನು ಪೇರಿಸಿ ತಂಡಕ್ಕೆ ಗೆಲುವನ್ನು ಸುಲಭವಾಗಿಸಿದರು. ಪ್ಲೆಸ್ಸಿ ಆಜೇಯ 58 (44 ಎಸೆತ 6X4) ಬಾರಿಸಿದರು.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ