AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯನಂತೆ ಮೆರೆದ ರಾಯುಡು ಚೆನೈಯನ್ನು ಗೆಲ್ಲಿಸಿದರು

ಕೊವಿಡ್-19 ಪಿಡುಗುನಿಂದಾಗಿ ಮುಂದೂಡಲ್ಪಟ್ಟು ಶನಿವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಆರಂಭಗೊಂಡ ಇಂಡಿಯನ್ ಪ್ರಿಮೀಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಸಿಎಸ್​ಕೆ ತಂಡ ಹಾಲಿ ಚಾಒಪಿಯನ್ ಮುಂಬೈ ಇಂಡಿಯನ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ರೋಹಿತ್ ಶರ್ಮ ಅವರ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸೌರಭ್ ತಿವಾರಿ 31 ಎಸೆತಗಳಲ್ಲಿ 42 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರು. ಓಪನರ್ […]

ರಾಯನಂತೆ ಮೆರೆದ ರಾಯುಡು ಚೆನೈಯನ್ನು ಗೆಲ್ಲಿಸಿದರು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 19, 2020 | 11:41 PM

Share

ಕೊವಿಡ್-19 ಪಿಡುಗುನಿಂದಾಗಿ ಮುಂದೂಡಲ್ಪಟ್ಟು ಶನಿವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್​ನಲ್ಲಿ ಆರಂಭಗೊಂಡ ಇಂಡಿಯನ್ ಪ್ರಿಮೀಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಸಿಎಸ್​ಕೆ ತಂಡ ಹಾಲಿ ಚಾಒಪಿಯನ್ ಮುಂಬೈ ಇಂಡಿಯನ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಕಳಿಸಲ್ಪಟ್ಟ ರೋಹಿತ್ ಶರ್ಮ ಅವರ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಸೌರಭ್ ತಿವಾರಿ 31 ಎಸೆತಗಳಲ್ಲಿ 42 ರನ್ ಗಳಿಸಿ ಟಾಪ್ ಸ್ಕೋರರ್ ಎನಿಸಿಕೊಂಡರು. ಓಪನರ್ ಕ್ವಿಂಟನ್ ಡಿ ಕಾಕ್ 33 ರನ್​ಗಳ (20 ಎಸೆತ) ಕಾಣಿಕೆ ನೀಡಿದರು ಮತ್ತು ಕೈರನ್ ಪೊಲ್ಲಾರ್ಡ್ 14 ಎಸೆತಗಳಲ್ಲಿ 18 ರನ್ ಬಾರಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಚೆನೈ ಕೇವಲ 5 ರನ್ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ತೊಂದರೆಗೆ ಸಿಕ್ಕಿಕೊಂಡಿತ್ತು. ಆದರೆ ಮೂರನೇ ವಿಕೆಟ್ ಜೊತೆಯಾಟದಲ್ಲಿ ಅಂಬಟಿ ರಾಯುಡು (71, 48 ಎಸೆತ 6X4 3X6) ಮತ್ತು ಫಫ್ ಡು ಪ್ಲೆಸ್ಸಿ 116 ರನ್​ಗಳನ್ನು ಪೇರಿಸಿ ತಂಡಕ್ಕೆ ಗೆಲುವನ್ನು ಸುಲಭವಾಗಿಸಿದರು. ಪ್ಲೆಸ್ಸಿ ಆಜೇಯ 58 (44 ಎಸೆತ 6X4) ಬಾರಿಸಿದರು.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?