AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿಗೆ ಸಿಎಸ್​ಕೆಯ ಹಳದಿ ಜರ್ಸಿ ನೀಡಿ ಎಡವಟ್ಟು; ಟ್ವಿಟರ್​ನಲ್ಲಿ ಫುಲ್​ ಟ್ರೋಲ್​

ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ. ಸಿಎಸ್​ಕೆಗೆ ಧೋನಿ. ಧೋನಿ ಅಭಿಮಾನಿಗಳು ಎಂದಿಗೂ ಕೊಹ್ಲಿಯನ್ನು ಒಪ್ಪಿಕೊಂಡಿಲ್ಲ. ಕೊಹ್ಲಿ ಅಭಿಮಾನಿಗಳು ಕೂಡ ಅದೇ ರೀತಿ.

ಆರ್​ಸಿಬಿಗೆ ಸಿಎಸ್​ಕೆಯ ಹಳದಿ ಜರ್ಸಿ ನೀಡಿ ಎಡವಟ್ಟು; ಟ್ವಿಟರ್​ನಲ್ಲಿ ಫುಲ್​ ಟ್ರೋಲ್​
ಆರ್​ಸಿಬಿಗೆ ಹಳದಿ ಎಮೋಜಿ ನೀಡಿರುವುದು
ರಾಜೇಶ್ ದುಗ್ಗುಮನೆ
|

Updated on:Apr 03, 2021 | 11:17 PM

Share

ಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂ ಹಾಗೂ ಚೆನ್ನೈ ಸೂಪರ್​ ಕಿಂಗ್ಸ್​ ಮ್ಯಾಚ್​ ಎಂದರೆ ತುಂಬಾನೇ ಹೈ ವೋಲ್ಟೇಜ್​ನಿಂದ ಕೂಡಿರುತ್ತದೆ. ಇದಕ್ಕೆ ನಾನಾ ಕಾರಣಗಳಿವೆ. ಸಿಎಸ್​ಕೆ ಹಾಗೂ ಆರ್​​​​​​​​​​​​​​ಸಿಬಿ ಅಭಿಮಾನಿಗಳ ನಡುವೆ ಹೊಂದಾಣಿಕೆ ಆದ ದಾಖಲೆಯೇ ಇಲ್ಲ. ಹೀಗಿರುವಾಗಲೇ ಒಂದು ಎಡವಟ್ಟು ನಡೆದು ಹೋಗಿದೆ! ಆರ್​ಸಿಬಿಯವರಿಗೆ ಹಳದಿ ಬಣ್ಣದ ಜರ್ಸಿ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಟ್ರೋಲ್​ ಆಗಿದೆ. ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ. ಸಿಎಸ್​ಕೆಗೆ ಧೋನಿ. ಧೋನಿ ಅಭಿಮಾನಿಗಳು ಎಂದಿಗೂ ಕೊಹ್ಲಿಯನ್ನು ಒಪ್ಪಿಕೊಂಡಿಲ್ಲ. ಕೊಹ್ಲಿ ಅಭಿಮಾನಿಗಳು ಕೂಡ ಅದೇ ರೀತಿ. ಇದಕ್ಕಾಗಿಯೇ ಎರಡೂ ತಂಡಗಳ ನಡುವಿನ ಮ್ಯಾಚ್​ ಹೈ ವೋಲ್ಟೇಜ್​ ಎನಿಸಿಕೊಳ್ಳುತ್ತದೆ. ಆದರೆ, ಈಗ ಟ್ವಿಟರ್ ಮಾಡಿದ ತಪ್ಪೊಂದು ಭಾರೀ ಚರ್ಚೆಗೆ ಕಾರಣವಾಗಿದೆ.

ಏಪ್ರಿಲ್​ 9ರಿಂದ ಐಪಿಎಲ್​ ಮ್ಯಾಚ್​ ಆರಂಭವಾಗಲಿದೆ. ಪ್ರತಿ ಬಾರಿ ಐಪಿಎಲ್​ ನಡೆಯುವುದಕ್ಕೂ ಮೊದಲು ಟ್ವಿಟರ್​ ಪ್ರತಿ ತಂಡದ ಹ್ಯಾಶ್​ಟ್ಯಾಗ್ ಎದುರು ಆಯಾ ತಂಡದ ಟೀಶರ್ಟ್​ ಎಮೋಜಿ ನೀಡುತ್ತದೆ. ಈ ಬಾರಿ ಆರ್​ಸಿಬಿಗೆ ಕೆಂಪು ಬಣ್ಣದ ಟೀ ಶರ್ಟ್​ ನೀಡುವ ಬದಲು ಹಳದಿ ಬಣ್ಣದ ಟಿ-ಶರ್ಟ್​ ಎಮೋಜಿ ನೀಡಿರುವುದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.

ಈ ಬಗ್ಗೆ ಚೆನ್ನೈ ಸೂಪರ್​ ಕಿಂಗ್ಸ್ ಕೂಡ ಟ್ವೀಟ್​ ಮಾಡಿದೆ. ರಜನಿಕಾಂತ್​ ಹಳೆಯ ಸಿನಿಮಾವೊಂದರ ಫೋಟೋ ಪೋಸ್ಟ್​ ಮಾಡಿದ್ದು, ಅದರಲ್ಲಿ ರಜನಿಕಾಂತ್ ಕೆಂಪು ಬಣ್ಣದ ಸೀರೆ ಮೇಲೆ ಹಳದಿ ಬಣ್ಣ ಚಲ್ಲುತ್ತಿದ್ದಾರೆ.

ಆರ್​ಸಿಬಿ ಕೂಡ ಈ ಬಗ್ಗೆ ಅಸಮಾಧಾನ ಹೊರ ಹಾಕಿದೆ.

ಇದನ್ನೂ ಓದಿ: IPL 2021: ಕೊರೊನಾ ಕಪಿಮುಷ್ಠಿಯಲ್ಲಿ ಐಪಿಎಲ್​.. ಕೊಲ್ಕತ್ತಾ, ಡೆಲ್ಲಿ ನಂತರ ಚೆನ್ನೈ ಮೇಲೆ ದಾಳಿ ನಡೆಸಿದ ಮಹಾಮಾರಿ!

Published On - 11:12 pm, Sat, 3 April 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!