AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ
ಸೆಲ್ಫೀ ತೆಗೆದುಕೊಂಡ ರಿಯಾನ್​ ಪರಾಗ್​ ಮತ್ತು ತೇವಾಟಿಯಾ
ರಾಜೇಶ್ ದುಗ್ಗುಮನೆ
|

Updated on: Apr 24, 2021 | 10:05 PM

Share

ರಾಜಸ್ಥಾನ್​ ರಾಯಲ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ರಿಯಾನ್ ಪರಾಗ್ ಹಾಗೂ ತೇವಾಟಿಯಾ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡಂತೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಮೊದಲು ಬ್ಯಾಟಿಂಗ್​ಗೆ ಇಳಿದ ಕೋಲ್ಕತ್ತಾ ನೈಟ್​ ರೈಡರ್ಸ್​ ಕಳಪೆ ಆರಂಭ ಕಂಡಿತ್ತು. ಎಲ್ಲರೂ ಬಹುಬೇಗ ಪೆವಿಲಿಯನ್​ ಸೇರಿದ್ದರು. ಚೆನ್ನೈ ವಿರುದ್ಧದ ಪಂದ್ಯದಲ್ಲೂ ಕೆಕೆಆರ್​ ಕಳಪೆ ಆರಂಭ ಕಂಡಿತ್ತು. ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿ ಕೆಕೆಆರ್​ ರನ್​ ಹೆಚ್ಚಿಸಿದ್ದರು. ಹೀಗಾಗಿ, ಇಂದಿನ ಪಂದ್ಯಗಳಲ್ಲಿ ಈ ವಿಕೆಟ್​ಗಳನ್ನು ಪಡೆಯೋದು ಆರ್​ಆರ್​ಗೆ ತುಂಬಾನೇ ಮುಖ್ಯವಾಗಿತ್ತು.

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು. ಎರಡನೇ ಬಾಲ್​ ಕೂಡ ಸಿಕ್ಸ್​ ಹೊಡೆಯೋಕೆ ಹೋದರು. ಆದರೆ, ಈ ಬಾಲ್​ ರಿಯಾನ್ ಪರಾಗ್ ಕೈ ಸೇರಿತ್ತು. ಈ ಖುಷಿಗೆ ರಿಯಾನ್ ಪರಾಗ್ ಹಾಗೂ ರಾಹುಲ್​ ತೇವಾಟಿಯಾ ಸೆಲ್ಫೀ ತೆಗೆದುಕೊಂಡಂತೆ ನಟಿಸಿದರು.

ಇದನ್ನೂ ಓದಿ: IPL 2021 RCB vs KKR: ಅಬ್ಬರಿಸಿದ ಆರ್ಸಿಬಿ ಆಪತ್ಭಾಂದವ! ಕೊನೆಯ 5 ಓವರ್​ಗಳಲ್ಲಿ ಕೆಕೆಆರ್​ ಬೌಲರ್​ಗಳಿಗೆ ನರಕ ತೋರಿಸಿದ ಡಿವಿಲಿಯರ್ಸ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು