AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ
ಸೆಲ್ಫೀ ತೆಗೆದುಕೊಂಡ ರಿಯಾನ್​ ಪರಾಗ್​ ಮತ್ತು ತೇವಾಟಿಯಾ
ರಾಜೇಶ್ ದುಗ್ಗುಮನೆ
|

Updated on: Apr 24, 2021 | 10:05 PM

Share

ರಾಜಸ್ಥಾನ್​ ರಾಯಲ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ರಿಯಾನ್ ಪರಾಗ್ ಹಾಗೂ ತೇವಾಟಿಯಾ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡಂತೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಮೊದಲು ಬ್ಯಾಟಿಂಗ್​ಗೆ ಇಳಿದ ಕೋಲ್ಕತ್ತಾ ನೈಟ್​ ರೈಡರ್ಸ್​ ಕಳಪೆ ಆರಂಭ ಕಂಡಿತ್ತು. ಎಲ್ಲರೂ ಬಹುಬೇಗ ಪೆವಿಲಿಯನ್​ ಸೇರಿದ್ದರು. ಚೆನ್ನೈ ವಿರುದ್ಧದ ಪಂದ್ಯದಲ್ಲೂ ಕೆಕೆಆರ್​ ಕಳಪೆ ಆರಂಭ ಕಂಡಿತ್ತು. ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿ ಕೆಕೆಆರ್​ ರನ್​ ಹೆಚ್ಚಿಸಿದ್ದರು. ಹೀಗಾಗಿ, ಇಂದಿನ ಪಂದ್ಯಗಳಲ್ಲಿ ಈ ವಿಕೆಟ್​ಗಳನ್ನು ಪಡೆಯೋದು ಆರ್​ಆರ್​ಗೆ ತುಂಬಾನೇ ಮುಖ್ಯವಾಗಿತ್ತು.

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು. ಎರಡನೇ ಬಾಲ್​ ಕೂಡ ಸಿಕ್ಸ್​ ಹೊಡೆಯೋಕೆ ಹೋದರು. ಆದರೆ, ಈ ಬಾಲ್​ ರಿಯಾನ್ ಪರಾಗ್ ಕೈ ಸೇರಿತ್ತು. ಈ ಖುಷಿಗೆ ರಿಯಾನ್ ಪರಾಗ್ ಹಾಗೂ ರಾಹುಲ್​ ತೇವಾಟಿಯಾ ಸೆಲ್ಫೀ ತೆಗೆದುಕೊಂಡಂತೆ ನಟಿಸಿದರು.

ಇದನ್ನೂ ಓದಿ: IPL 2021 RCB vs KKR: ಅಬ್ಬರಿಸಿದ ಆರ್ಸಿಬಿ ಆಪತ್ಭಾಂದವ! ಕೊನೆಯ 5 ಓವರ್​ಗಳಲ್ಲಿ ಕೆಕೆಆರ್​ ಬೌಲರ್​ಗಳಿಗೆ ನರಕ ತೋರಿಸಿದ ಡಿವಿಲಿಯರ್ಸ್

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ