AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ
ಸೆಲ್ಫೀ ತೆಗೆದುಕೊಂಡ ರಿಯಾನ್​ ಪರಾಗ್​ ಮತ್ತು ತೇವಾಟಿಯಾ
ರಾಜೇಶ್ ದುಗ್ಗುಮನೆ
|

Updated on: Apr 24, 2021 | 10:05 PM

Share

ರಾಜಸ್ಥಾನ್​ ರಾಯಲ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ರಿಯಾನ್ ಪರಾಗ್ ಹಾಗೂ ತೇವಾಟಿಯಾ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡಂತೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಮೊದಲು ಬ್ಯಾಟಿಂಗ್​ಗೆ ಇಳಿದ ಕೋಲ್ಕತ್ತಾ ನೈಟ್​ ರೈಡರ್ಸ್​ ಕಳಪೆ ಆರಂಭ ಕಂಡಿತ್ತು. ಎಲ್ಲರೂ ಬಹುಬೇಗ ಪೆವಿಲಿಯನ್​ ಸೇರಿದ್ದರು. ಚೆನ್ನೈ ವಿರುದ್ಧದ ಪಂದ್ಯದಲ್ಲೂ ಕೆಕೆಆರ್​ ಕಳಪೆ ಆರಂಭ ಕಂಡಿತ್ತು. ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿ ಕೆಕೆಆರ್​ ರನ್​ ಹೆಚ್ಚಿಸಿದ್ದರು. ಹೀಗಾಗಿ, ಇಂದಿನ ಪಂದ್ಯಗಳಲ್ಲಿ ಈ ವಿಕೆಟ್​ಗಳನ್ನು ಪಡೆಯೋದು ಆರ್​ಆರ್​ಗೆ ತುಂಬಾನೇ ಮುಖ್ಯವಾಗಿತ್ತು.

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು. ಎರಡನೇ ಬಾಲ್​ ಕೂಡ ಸಿಕ್ಸ್​ ಹೊಡೆಯೋಕೆ ಹೋದರು. ಆದರೆ, ಈ ಬಾಲ್​ ರಿಯಾನ್ ಪರಾಗ್ ಕೈ ಸೇರಿತ್ತು. ಈ ಖುಷಿಗೆ ರಿಯಾನ್ ಪರಾಗ್ ಹಾಗೂ ರಾಹುಲ್​ ತೇವಾಟಿಯಾ ಸೆಲ್ಫೀ ತೆಗೆದುಕೊಂಡಂತೆ ನಟಿಸಿದರು.

ಇದನ್ನೂ ಓದಿ: IPL 2021 RCB vs KKR: ಅಬ್ಬರಿಸಿದ ಆರ್ಸಿಬಿ ಆಪತ್ಭಾಂದವ! ಕೊನೆಯ 5 ಓವರ್​ಗಳಲ್ಲಿ ಕೆಕೆಆರ್​ ಬೌಲರ್​ಗಳಿಗೆ ನರಕ ತೋರಿಸಿದ ಡಿವಿಲಿಯರ್ಸ್

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು