AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮರಿಂದ ಇಂದು ಹೊಸ ದಾಖಲೆಗಳ ನಿರೀಕ್ಷೆ

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ ಇಂದು ಕೆಕೆಆರ್ ವಿರುದ್ಧ ಆಡುವ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುವ ಸಾಧ್ಯತೆಯಿದೆ. ಇದುವರೆಗೆ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ 189 ಪಂದ್ಯಗಳನ್ನಾಡಿರುವ ರೋಹಿತ್, 31.47 ಸರಾಸರಿಯಲ್ಲಿ 4,910 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 90 ರನ್ ಗಳಸಿದ್ದೇಯಾದರೆ, ಕೇವಲ ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಅವರು ಮಾತ್ರ ಇರುವ 5,000 ರನ್ ಕ್ಲಬ್​ನ ಸದಸ್ಯರಾಗಲಿದ್ದಾರೆ. ಕೊಹ್ಲಿ 178 ಪಂದ್ಯಗಳನ್ನಾಡಿ 37.68ರ ಸರಾಸರಿಯಲ್ಲಿ 5,426 ರನ್ ಕಲೆ ಹಾಕಿದ್ದರೆ, ರೈನಾ […]

ರೋಹಿತ್ ಶರ್ಮರಿಂದ ಇಂದು ಹೊಸ ದಾಖಲೆಗಳ ನಿರೀಕ್ಷೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 23, 2020 | 6:13 PM

Share

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ ಇಂದು ಕೆಕೆಆರ್ ವಿರುದ್ಧ ಆಡುವ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುವ ಸಾಧ್ಯತೆಯಿದೆ. ಇದುವರೆಗೆ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ 189 ಪಂದ್ಯಗಳನ್ನಾಡಿರುವ ರೋಹಿತ್, 31.47 ಸರಾಸರಿಯಲ್ಲಿ 4,910 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 90 ರನ್ ಗಳಸಿದ್ದೇಯಾದರೆ, ಕೇವಲ ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಅವರು ಮಾತ್ರ ಇರುವ 5,000 ರನ್ ಕ್ಲಬ್​ನ ಸದಸ್ಯರಾಗಲಿದ್ದಾರೆ.

ಕೊಹ್ಲಿ 178 ಪಂದ್ಯಗಳನ್ನಾಡಿ 37.68ರ ಸರಾಸರಿಯಲ್ಲಿ 5,426 ರನ್ ಕಲೆ ಹಾಕಿದ್ದರೆ, ರೈನಾ 193 ಪಂದ್ಯಗಳಲ್ಲಿ 5.368 ರನ್​ಗಳನ್ನು 33.34 ಸರಾಸರಿಯಲ್ಲಿ ಗಳಿಸಿದ್ದಾರೆ.

ಹಾಗೆಯೇ, ರೋಹಿತ್ ಐಪಿಎಲ್ ಟೂರ್ನಿಯಲ್ಲಿ ಇದುವರೆಗೆ 194 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇನ್ನು 6 ಬಾರಿ ಅವರು ಚೆಂಡನ್ನು ಬೌಂಡರಿ ಗೆರೆ ಮೇಲಿಂದ ಆಚೆ ಕಳಿಸಿದರೆ, 200 ಕ್ಕಿಂತ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿರುವ 4ನೇ ಆಟಗಾರನೆನಿಸಿಕೊಳ್ಳಲಿದ್ದಾರೆ. ಕ್ರಿಸ್ ಗೇಲ್ (326) ಎಬಿ ಡಿ ವಿಲಿಯರ್ಸ್ (214) ಮತ್ತು ಎಮ್ ಎಸ್ ಧೋನಿ (209) ಇನ್ನೂರಕ್ಕಿಂತ ಜಾಸ್ತಿ ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಕ್ಯಾಚ್​ಗಳ ವಿಷಯಕ್ಕೆ ಬಂದರೆ ರೋಹಿತ್ ಇದುವರೆಗೆ 83 ಕ್ಯಾಚ್​ಗಳನ್ನು ಹಿಡಿದು ಮೂರನೇ ಸ್ಥಾನದಲ್ಲಿದ್ದಾರೆ. ಅವರಿಗಿಂತ ಜಾಸ್ತಿ ಕ್ಯಾಚ್​ಗಳನ್ನು ಹಿಡಿದಿರುವವರೆಂದರೆ, ಡಿ ವಿಲಿಯರ್ಸ್ (84) ಮತ್ತು ರೈನಾ (102).

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!