AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮರಿಂದ ಇಂದು ಹೊಸ ದಾಖಲೆಗಳ ನಿರೀಕ್ಷೆ

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ ಇಂದು ಕೆಕೆಆರ್ ವಿರುದ್ಧ ಆಡುವ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುವ ಸಾಧ್ಯತೆಯಿದೆ. ಇದುವರೆಗೆ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ 189 ಪಂದ್ಯಗಳನ್ನಾಡಿರುವ ರೋಹಿತ್, 31.47 ಸರಾಸರಿಯಲ್ಲಿ 4,910 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 90 ರನ್ ಗಳಸಿದ್ದೇಯಾದರೆ, ಕೇವಲ ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಅವರು ಮಾತ್ರ ಇರುವ 5,000 ರನ್ ಕ್ಲಬ್​ನ ಸದಸ್ಯರಾಗಲಿದ್ದಾರೆ. ಕೊಹ್ಲಿ 178 ಪಂದ್ಯಗಳನ್ನಾಡಿ 37.68ರ ಸರಾಸರಿಯಲ್ಲಿ 5,426 ರನ್ ಕಲೆ ಹಾಕಿದ್ದರೆ, ರೈನಾ […]

ರೋಹಿತ್ ಶರ್ಮರಿಂದ ಇಂದು ಹೊಸ ದಾಖಲೆಗಳ ನಿರೀಕ್ಷೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 23, 2020 | 6:13 PM

Share

ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮ ಇಂದು ಕೆಕೆಆರ್ ವಿರುದ್ಧ ಆಡುವ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಸ್ಥಾಪಿಸುವ ಸಾಧ್ಯತೆಯಿದೆ. ಇದುವರೆಗೆ ಇಂಡಿಯನ್ ಪ್ರಿಮೀಯರ್ ಲೀಗ್​ನಲ್ಲಿ 189 ಪಂದ್ಯಗಳನ್ನಾಡಿರುವ ರೋಹಿತ್, 31.47 ಸರಾಸರಿಯಲ್ಲಿ 4,910 ರನ್ ಗಳಿಸಿದ್ದಾರೆ. ಇಂದಿನ ಪಂದ್ಯದಲ್ಲಿ ಅವರು 90 ರನ್ ಗಳಸಿದ್ದೇಯಾದರೆ, ಕೇವಲ ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ಅವರು ಮಾತ್ರ ಇರುವ 5,000 ರನ್ ಕ್ಲಬ್​ನ ಸದಸ್ಯರಾಗಲಿದ್ದಾರೆ.

ಕೊಹ್ಲಿ 178 ಪಂದ್ಯಗಳನ್ನಾಡಿ 37.68ರ ಸರಾಸರಿಯಲ್ಲಿ 5,426 ರನ್ ಕಲೆ ಹಾಕಿದ್ದರೆ, ರೈನಾ 193 ಪಂದ್ಯಗಳಲ್ಲಿ 5.368 ರನ್​ಗಳನ್ನು 33.34 ಸರಾಸರಿಯಲ್ಲಿ ಗಳಿಸಿದ್ದಾರೆ.

ಹಾಗೆಯೇ, ರೋಹಿತ್ ಐಪಿಎಲ್ ಟೂರ್ನಿಯಲ್ಲಿ ಇದುವರೆಗೆ 194 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇನ್ನು 6 ಬಾರಿ ಅವರು ಚೆಂಡನ್ನು ಬೌಂಡರಿ ಗೆರೆ ಮೇಲಿಂದ ಆಚೆ ಕಳಿಸಿದರೆ, 200 ಕ್ಕಿಂತ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿರುವ 4ನೇ ಆಟಗಾರನೆನಿಸಿಕೊಳ್ಳಲಿದ್ದಾರೆ. ಕ್ರಿಸ್ ಗೇಲ್ (326) ಎಬಿ ಡಿ ವಿಲಿಯರ್ಸ್ (214) ಮತ್ತು ಎಮ್ ಎಸ್ ಧೋನಿ (209) ಇನ್ನೂರಕ್ಕಿಂತ ಜಾಸ್ತಿ ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಕ್ಯಾಚ್​ಗಳ ವಿಷಯಕ್ಕೆ ಬಂದರೆ ರೋಹಿತ್ ಇದುವರೆಗೆ 83 ಕ್ಯಾಚ್​ಗಳನ್ನು ಹಿಡಿದು ಮೂರನೇ ಸ್ಥಾನದಲ್ಲಿದ್ದಾರೆ. ಅವರಿಗಿಂತ ಜಾಸ್ತಿ ಕ್ಯಾಚ್​ಗಳನ್ನು ಹಿಡಿದಿರುವವರೆಂದರೆ, ಡಿ ವಿಲಿಯರ್ಸ್ (84) ಮತ್ತು ರೈನಾ (102).

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್