AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ತೆಂಡೂಲ್ಕರ್ ಓಪನರ್​ ಆಗಿದ್ದೇ ರೋಚಕ ಸ್ಟೋರಿ

ಸಚಿನ್ ತೆಂಡೂಲ್ಕರ್ ಜಗತ್ತಿಲ್ಲಿ ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಸುಮಾರು ಎರಡುವರೆ ದಶಕಗಳ ಕಾಲ ಕ್ರಿಕೆಟ್ ಎಂಬ ಮೂರಕ್ಷರವನ್ನು ಆಳಿದ ‘ಗ್ರೇಟ್ ಬ್ಯಾಟ್ಸ್ ಮ್ಯಾನ್’. ಕ್ರಿಕೆಟ್ ದೇವರು, ಶತಕಗಳ ಶತಕದ ಸರದಾರ ಎಂದು ಕರೆಸಿಕೊಳ್ಳುವ ಯುಗ ಪುರುಷ ತಮ್ಮ ಜೀವನದ ರೋಚಕ ಘಟನೆಯೊಂದನ್ನ ಬಿಚ್ಚಿಟ್ಟಿದ್ದಾರೆ. ಇನ್ನಿಂಗ್ಸ್ ಆರಂಭಿಸಲು ಭಿಕ್ಷೆ ಬೇಡಬೇಕಾಯಿತು:  1989 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ  ಸಚಿನ್  ಪಾಲಿಗೆ ಯಾವಂದು ಪ್ರಮಾಕವು ಫಿಕ್ಸ್ ಆಗಿರಲಿಲ್ಲ. ಒಮ್ಮೆ ಓಪನರ್ ಆಗಿ ಮತ್ತೊಮ್ಮೆ […]

ಸಚಿನ್ ತೆಂಡೂಲ್ಕರ್ ಓಪನರ್​ ಆಗಿದ್ದೇ ರೋಚಕ ಸ್ಟೋರಿ
ಸಚಿನ್ ಆರಂಭಿಕ ದಿನಗಳು
ಸಾಧು ಶ್ರೀನಾಥ್​
|

Updated on:Sep 27, 2019 | 11:45 AM

Share

ಸಚಿನ್ ತೆಂಡೂಲ್ಕರ್ ಜಗತ್ತಿಲ್ಲಿ ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಸುಮಾರು ಎರಡುವರೆ ದಶಕಗಳ ಕಾಲ ಕ್ರಿಕೆಟ್ ಎಂಬ ಮೂರಕ್ಷರವನ್ನು ಆಳಿದ ‘ಗ್ರೇಟ್ ಬ್ಯಾಟ್ಸ್ ಮ್ಯಾನ್’. ಕ್ರಿಕೆಟ್ ದೇವರು, ಶತಕಗಳ ಶತಕದ ಸರದಾರ ಎಂದು ಕರೆಸಿಕೊಳ್ಳುವ ಯುಗ ಪುರುಷ ತಮ್ಮ ಜೀವನದ ರೋಚಕ ಘಟನೆಯೊಂದನ್ನ ಬಿಚ್ಚಿಟ್ಟಿದ್ದಾರೆ.

ಇನ್ನಿಂಗ್ಸ್ ಆರಂಭಿಸಲು ಭಿಕ್ಷೆ ಬೇಡಬೇಕಾಯಿತು:  1989 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ  ಸಚಿನ್  ಪಾಲಿಗೆ ಯಾವಂದು ಪ್ರಮಾಕವು ಫಿಕ್ಸ್ ಆಗಿರಲಿಲ್ಲ. ಒಮ್ಮೆ ಓಪನರ್ ಆಗಿ ಮತ್ತೊಮ್ಮೆ ಮಿಡಲ್ ಆರ್ಡರ್ ನಲ್ಲಿ ಬ್ಯಾಟಿಂಗ್ ಮಾಡಬೇಕಿತ್ತು. 4 ವರ್ಷ ವಿವಿಧ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಸಚಿನ್, 1994 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತಕ್ಕಾಗಿ ಇನ್ನಿಂಗ್ಸ್ ತೆರೆಯಲು “ಭಿಕ್ಷೆ ಬೇಡಬೇಕಾಯಿತು” ಎಂದು ಬ್ಯಾಟಿಂಗ್ ಶ್ರೇಷ್ಠ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ, ಇದು ಅವರ ವೃತ್ತಿಜೀವನದ ಪ್ರಮುಖ ತಿರುವೆಂದು ನೆನೆಪಿಸಿಕೊಂಡಿದ್ದಾರೆ.

“ನಾನು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಲು ಟೀಮ್ ಇಂಡಿಯಾ ಮ್ಯಾನೇಜ್ ಮೆಂಟ್ ಬಳಿ ಬೇಡಿಕೊಂಡಿದ್ದೆ, ಆಗ ಎಲ್ಲಾ ತಂಡಗಳು ಬಳಸಿದ ತಂತ್ರವೆಂದರೆ ವಿಕೆಟ್ ಉಳಿಸಿಕೊಳ್ಳುವ ಪ್ರಯತ್ನ, ಅಂತಹ ಪಂದ್ಯದಲ್ಲಿ ನಾನು 49 ಎಸೆತಗಳಲ್ಲಿ 82 ರನ್ ಗಳಿಸಿದ್ದೇನೆ. ಒಂದು ವೇಳೆ ನಾನು ವಿಫಲನಾಗಿದ್ರೆ ಮತ್ತೆ ಆರಂಭಿಕನಾಗಿ ಕಣಕ್ಕಿಳಿಯುತ್ತಿರಲಿಲ್ಲ. ಆದರೆ ವಿಫಲತೆಗೆ ಯಾವುದೇ ಭಯಪಡಬಾರದು” – ಸಚಿನ್ ತೆಂಡೂಲ್ಕರ್

ಲಿಂಕ್ಡ್‌ಇನ್‌ನಲ್ಲಿ ವೀಡಿಯೊವೊಂದನ್ನು ಹಂಚಿಕೊಂಡ ಸಚಿನ್, ಆಕ್ಲೆಂಡ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಕ್ಕೆ ಕಾರಣವಾದ ಕ್ಷಣಗಳನ್ನು ನೆನಪಿಸಿಕೊಂಡರು.

ಈ ರೀತಿ ಕ್ರಿಕೆಟ್ ದಿಗ್ಗಜ ಸಚಿನ್ ತಮ್ಮ ನಿವೃತ್ತಿಯವರೆಗೂ ಒಬ್ಬ ಓಪನ್ ಬ್ಯಾಟ್ಸ್ ಮ್ಯಾನ್ ಆಗಿ ಹೊರಹೊಮ್ಮಲು ಸಾಧ್ಯವಾಯಿತು. ಆ ಕ್ರಮವನ್ನು ಉದಾಹರಣೆಯಾಗಿ ಬಳಸಿಕೊಂಡು, ಸಮೃದ್ಧ ಮಾಜಿ ಬ್ಯಾಟ್ಸ್‌ಮನ್ ವೈಫಲ್ಯದ ಭೀತಿಯಿಂದಾಗಿ ಅಪಾಯಗಳನ್ನು ತೆಗೆದುಕೊಳ್ಳುವುದರಿಂದ ಎಂದಿಗೂ ಹಿಂಜರಿಯಬಾರದು ಎಂದು ತಮ್ಮ ಅಭಿಮಾನಿಗಳಿಗೂ ತಿಳಿಸಿದ್ದಾರೆ.

Published On - 11:35 am, Fri, 27 September 19

ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ