AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾನಿಯಾ ಮಿರ್ಜಾ ಸೋದರಿ ಆನಂ ಮದುವೆಯಾಗುತ್ತಿರುವುದು ಇದೇ ಕ್ರಿಕೆಟ್ ಆಟಗಾರನನ್ನು!

ಆನಂ ಮಿರ್ಜಾ –ಸಾನಿಯಾ ಮಿರ್ಜಾರ ಖಾಸಾ ಸಹೋದರಿ. ಭಾರತೀಯ ಟೆನಿಸ್ ಲೋಕದ ಮೂಗುತಿ ಸುಂದರಿ ಸಾನಿಯಾ ಪಾಕಿಸ್ತಾನದ ಕ್ರಿಕೆಟರ್ ಶೋಯೆಬ್ ಮಲಿಕ್​ರನ್ನು ಮದುವೆಯಾಗಿ ಒಂದು ಮುದ್ದಾದ ಗಂಡು ಮಗುವಿನ ತಾಯಿಯಾಗಿದ್ದಾರೆ. ಇದೀಗ ಮಿರ್ಜಾ ಕುಟುಂಬದಲ್ಲಿ ಮತ್ತೊಂದು ಸಂತಸದ ಹೊನಲು ಹರಿದಿದೆ. ಸಾನಿಯಾ ತಂಗಿ ಆನಂ, ಇದೇ ವರ್ಷಾಂತ್ಯ ಮದುವೆಯಾಗಲಿದ್ದಾರೆ. ಹೌದು, ಆನಂ ಮದುವೆ ಆಗುತ್ತಿರುವುದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮೊಹಮದ್ ಅಜರುದ್ದೀನ್ ಅವರ ಹಿರಿಯ ಪುತ್ರ ಆಸಾದುದ್ದೀನ್ ಅವ್ರನ್ನ. ಇನ್ನು, ಮೊಹಮೊದ್ ಅಸಾದುದ್ದೀನ್ ಮಸೂದಿ […]

ಸಾನಿಯಾ ಮಿರ್ಜಾ ಸೋದರಿ ಆನಂ ಮದುವೆಯಾಗುತ್ತಿರುವುದು ಇದೇ ಕ್ರಿಕೆಟ್ ಆಟಗಾರನನ್ನು!
ಸಾಧು ಶ್ರೀನಾಥ್​
|

Updated on:Oct 08, 2019 | 11:11 AM

Share

ಆನಂ ಮಿರ್ಜಾ –ಸಾನಿಯಾ ಮಿರ್ಜಾರ ಖಾಸಾ ಸಹೋದರಿ. ಭಾರತೀಯ ಟೆನಿಸ್ ಲೋಕದ ಮೂಗುತಿ ಸುಂದರಿ ಸಾನಿಯಾ ಪಾಕಿಸ್ತಾನದ ಕ್ರಿಕೆಟರ್ ಶೋಯೆಬ್ ಮಲಿಕ್​ರನ್ನು ಮದುವೆಯಾಗಿ ಒಂದು ಮುದ್ದಾದ ಗಂಡು ಮಗುವಿನ ತಾಯಿಯಾಗಿದ್ದಾರೆ. ಇದೀಗ ಮಿರ್ಜಾ ಕುಟುಂಬದಲ್ಲಿ ಮತ್ತೊಂದು ಸಂತಸದ ಹೊನಲು ಹರಿದಿದೆ. ಸಾನಿಯಾ ತಂಗಿ ಆನಂ, ಇದೇ ವರ್ಷಾಂತ್ಯ ಮದುವೆಯಾಗಲಿದ್ದಾರೆ. ಹೌದು, ಆನಂ ಮದುವೆ ಆಗುತ್ತಿರುವುದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮೊಹಮದ್ ಅಜರುದ್ದೀನ್ ಅವರ ಹಿರಿಯ ಪುತ್ರ ಆಸಾದುದ್ದೀನ್ ಅವ್ರನ್ನ. ಇನ್ನು, ಮೊಹಮೊದ್ ಅಸಾದುದ್ದೀನ್ ಮಸೂದಿ ಅವರು ಅಜರುದ್ದೀನ್ ಮತ್ತು ಅವರ ಮೊದಲ ಪತ್ನಿ ನೌರಿನ್​ರ ಇಬ್ಬರು ಪುತ್ರರಲ್ಲಿ ಒಬ್ಬರು. ಮತ್ತೊಬ್ಬ ಪುತ್ರ ಅಜಾದುದ್ದೀನ್ ನಡುರಾತ್ರಿ ನಡೆದ ಭೀಕರ ಕಾರು ಅಪಘಾತವೊಂದರಲ್ಲಿ ಮೃತಪಟ್ಟಿದ್ದರು.

ಅಸಾದುದ್ದೀನ್ ಸಹ ಕ್ರಿಕೆಟರ್ ಆಗಿದ್ದು, ಗೋವಾ ಪರ ಆಡ್ತಾರೆ. ಅಲ್ಲಿಗೆ ಅಪ್ಪಟ ಕ್ರೀಡಾ ಮನೆತನದ ಮಿರ್ಜಾ ಕುಟುಂಬದ ಇಬ್ಬರೂ ಅಳಿಯಂದಿರು ಕ್ರಿಕೆಟ್ ಆಟಗಾರರೇ ಆಗಿದ್ದಾರೆ. ಆನಂ ಮಿರ್ಜಾ ಯಾವುದೇ ಕ್ರೀಡಾಪಟು ಅಲ್ಲವಾದರೂ ಹವ್ಯಾಸಿ ಪತ್ರಕರ್ತೆಯಾಗಿದ್ದಾರೆ.

Published On - 9:30 pm, Mon, 7 October 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ