Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲಿಯಮ್ಸನ್​ಗೆ ಹೆಣ್ಣು ಮಗು, ಇನ್ಸ್​ಸ್ಟಾಗ್ರಾಮ್​ನಲ್ಲಿ ಸಂತಸ ಹಂಚಿಕೊಂಡ ಕಿವೀಸ್ ನಾಯಕ

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬಹಳ ಕುತೂಹಲದೊಂದಿಗೆ ನಿರೀಕ್ಷಿಸುತ್ತಿದ್ದ ದಿನ ಬಂದು ಬಿಟ್ಟಿದೆ, ಅವರ ಪತ್ನಿ ಸಾರಾ ಹೆಣ್ಣುಮಗೊವೊಂದಕ್ಕೆ ಜನ್ಮ ನೀಡಿದ್ದಾರೆ.

ವಿಲಿಯಮ್ಸನ್​ಗೆ ಹೆಣ್ಣು ಮಗು, ಇನ್ಸ್​ಸ್ಟಾಗ್ರಾಮ್​ನಲ್ಲಿ ಸಂತಸ ಹಂಚಿಕೊಂಡ ಕಿವೀಸ್ ನಾಯಕ
ಕೇನ್ ವಿಲಿಯಮ್ಸನ್ ಮಗು
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 16, 2020 | 10:51 PM

ನ್ಯೂಜಿಲೆಂಡ್ ಕ್ರಿಕೆಟ್ ಟೀಮಿನ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅವರ ಪತ್ನಿ ಸಾರಾ ವಿಲಿಯಮ್ಸನ್ ಅವರ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಹೌದು, ಸಾರಾ ಬುಧವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಶಿಶುವನ್ನು ತಮ್ಮ ಕೈಗಳಲ್ಲಿ ಎತ್ತಿಕೊಂಡಿರುವ ಚಿತ್ರವನ್ನು ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡುವ ಮೂಲಕ ವಿಲಿಯಮ್ಸನ್ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

‘‘ನಮ್ಮ ಕುಟುಂಬದಲ್ಲಿ ಒಂದು ಹೊಸ ಹೆಣ್ಣುಮಗುವನ್ನು ಸ್ವಾಗತಿಸಿರುವ ನಾವು ಆನಂದ ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದೇವೆ,’’ ಎಂಬ ಶೀರ್ಷಿಕೆಯನ್ನು ವಿಲಿಯಮ್ಸನ್ ತಮ್ಮ ಪೋಸ್ಟ್​ಗೆ ನೀಡಿದ್ದಾರೆ.

ಪತ್ನಿ ಸಾರಾಳೊಂದಿಗೆ ಕೇನ್ ವಿಲಿಯಮ್ಸನ್

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯಂತೆ ಹೆರಿಗೆ ಸಮಯದಲ್ಲಿ ಪತ್ನಿಯೊಂದಿಗೆ ಇರಬಯಸಿ, ವಿಲಿಯಮ್ಸನ್ ಸಹ ಪಿತೃತ್ವದ ರಜೆ ಕೋರಿದ್ದರು. ಈ ಕಾರಣ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗಿಯಾಗಿರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿದ ಟಾಮ್ ಲಾಥಮ್ ತಮ್ಮ ತಂಡಕ್ಕೆ ಸುಲಭ ಜಯ ದೊರಕಿಸಿಕೊಟ್ಟರು.

Published On - 10:18 pm, Wed, 16 December 20

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ