AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಶತಕದಂಚಿನಲ್ಲಿ ಎಡವಿದ ಶುಭ್​ಮನ್​ ಗಿಲ್

Shubman Gill: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ ಶತಕ ಬಾರಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಶುಭ್​ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.

TV9 Web
| Edited By: |

Updated on: Feb 18, 2024 | 10:38 AM

Share
India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ (Shubman Gill) ಶತಕ ವಂಚಿತರಾಗಿದ್ದಾರೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ (Shubman Gill) ಶತಕ ವಂಚಿತರಾಗಿದ್ದಾರೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

1 / 6
ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದರು. ಆರಂಭದಲ್ಲಿ ತಾಳ್ಲೆಯುತ ಬ್ಯಾಟಿಂಗ್​ಗೆ ಒತ್ತು ನೀಡಿದ ಗಿಲ್ 98 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದ ಗಿಲ್, ದ್ವಿತೀಯ ಇನಿಂಗ್ಸ್​ನಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದರು. ಆರಂಭದಲ್ಲಿ ತಾಳ್ಲೆಯುತ ಬ್ಯಾಟಿಂಗ್​ಗೆ ಒತ್ತು ನೀಡಿದ ಗಿಲ್ 98 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 6
ಅಲ್ಲದೆ ಮೂರನೇ ದಿನದಾಟದ ಅಂತ್ಯಕ್ಕೆ 65 ರನ್​ಗಳಿಸಿ ಅಜೇಯರಾಗಿ ಉಳಿದಿದ್ದ ಗಿಲ್ ನಾಲ್ಕನೇ ದಿನದಾಟದ ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದರು. ಆಕರ್ಷಕ ಕವರ್​ ಡ್ರೈವ್​ಗಳೊಂದಿಗೆ ಗಮನ ಸೆಳೆದ ಶುಭ್​ಮನ್ 91 ರನ್​ಗಳಿಸಿ ಶತಕದತ್ತ ದಾಪುಗಾಲಿಟ್ಟಿದ್ದರು.

ಅಲ್ಲದೆ ಮೂರನೇ ದಿನದಾಟದ ಅಂತ್ಯಕ್ಕೆ 65 ರನ್​ಗಳಿಸಿ ಅಜೇಯರಾಗಿ ಉಳಿದಿದ್ದ ಗಿಲ್ ನಾಲ್ಕನೇ ದಿನದಾಟದ ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದರು. ಆಕರ್ಷಕ ಕವರ್​ ಡ್ರೈವ್​ಗಳೊಂದಿಗೆ ಗಮನ ಸೆಳೆದ ಶುಭ್​ಮನ್ 91 ರನ್​ಗಳಿಸಿ ಶತಕದತ್ತ ದಾಪುಗಾಲಿಟ್ಟಿದ್ದರು.

3 / 6
ಆದರೆ ಈ ಹಂತದಲ್ಲಿ ಕುಲ್ದೀಪ್ ಯಾದವ್ ಎಡವಟ್ಟಿನಿಂದಾಗಿ ಶುಭ್​ಮನ್ ಗಿಲ್ ರನೌಟ್ ಆದರು. 151 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 91 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಶುಭ್​ಮನ್ ಗಿಲ್ ಕೇವಲ 9 ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. ಇದರೊಂದಿಗೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 2ನೇ ಶತಕ ಬಾರಿಸುವ ಅವಕಾಶವನ್ನು ಕೈ ಚೆಲ್ಲಿಕೊಂಡರು.

ಆದರೆ ಈ ಹಂತದಲ್ಲಿ ಕುಲ್ದೀಪ್ ಯಾದವ್ ಎಡವಟ್ಟಿನಿಂದಾಗಿ ಶುಭ್​ಮನ್ ಗಿಲ್ ರನೌಟ್ ಆದರು. 151 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ 91 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಶುಭ್​ಮನ್ ಗಿಲ್ ಕೇವಲ 9 ರನ್​ಗಳಿಂದ ಶತಕ ವಂಚಿತರಾಗಿದ್ದಾರೆ. ಇದರೊಂದಿಗೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 2ನೇ ಶತಕ ಬಾರಿಸುವ ಅವಕಾಶವನ್ನು ಕೈ ಚೆಲ್ಲಿಕೊಂಡರು.

4 / 6
ಇದಕ್ಕೂ ಮುನ್ನ ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ 104 ರನ್ ಬಾರಿಸಿದ್ದರು. ಇದೀಗ ಮೂರನೇ ಟೆಸ್ಟ್​ನಲ್ಲೂ ಸೆಂಚುರಿ ಸಿಡಿಸುವ ಅವಕಾಶ ಹೊಂದಿದ್ದ ಶುಭ್​​ಮನ್ ಕೊನೆಯ ಹಂತದಲ್ಲಿ ರನೌಟ್ ಆಗಿ ನಿರಾಸೆ ಮೂಡಿಸಿದರು.

ಇದಕ್ಕೂ ಮುನ್ನ ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ 104 ರನ್ ಬಾರಿಸಿದ್ದರು. ಇದೀಗ ಮೂರನೇ ಟೆಸ್ಟ್​ನಲ್ಲೂ ಸೆಂಚುರಿ ಸಿಡಿಸುವ ಅವಕಾಶ ಹೊಂದಿದ್ದ ಶುಭ್​​ಮನ್ ಕೊನೆಯ ಹಂತದಲ್ಲಿ ರನೌಟ್ ಆಗಿ ನಿರಾಸೆ ಮೂಡಿಸಿದರು.

5 / 6
ಇನ್ನು ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿದರೆ, ಶುಭ್​ಮನ್ ಗಿಲ್ (91) ಆಕರ್ಷಕ ಅರ್ಧಶತಕ ಸಿಡಿಸಿದರು. ಯುವ ದಾಂಡಿಗರಿಬ್ಬರ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಟೀಮ್ ಇಂಡಿಯಾ 65 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿದೆ.

ಇನ್ನು ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿದರೆ, ಶುಭ್​ಮನ್ ಗಿಲ್ (91) ಆಕರ್ಷಕ ಅರ್ಧಶತಕ ಸಿಡಿಸಿದರು. ಯುವ ದಾಂಡಿಗರಿಬ್ಬರ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಟೀಮ್ ಇಂಡಿಯಾ 65 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿದೆ.

6 / 6
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!