AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singapore Open: ಭಾರತಕ್ಕೆ ಸಿಹಿ- ಕಹಿ; ಸೆಮಿಫೈನಲ್‌ಗೆ ಸಿಂಧು ಎಂಟ್ರಿ! ಕ್ವಾರ್ಟರ್‌ಫೈನಲ್‌ನಲ್ಲಿ ಸೋತ ಸೈನಾ

Singapore Open: ಸಿಂಧು ಅವರು ಚೀನಾದ ಆಟಗಾರ್ತಿ ಹಾನ್ ಯುಯಿ ಅವರನ್ನು 17-21, 21-11, 21-19 ರಿಂದ ಮೂರು ಗೇಮ್‌ಗಳ ತೀವ್ರ ಮತ್ತು ನಿಕಟ ಪಂದ್ಯದಲ್ಲಿ ಸೋಲಿಸಿದರು.

Singapore Open: ಭಾರತಕ್ಕೆ ಸಿಹಿ- ಕಹಿ; ಸೆಮಿಫೈನಲ್‌ಗೆ ಸಿಂಧು ಎಂಟ್ರಿ! ಕ್ವಾರ್ಟರ್‌ಫೈನಲ್‌ನಲ್ಲಿ ಸೋತ ಸೈನಾ
ಪಿವಿ ಸಿಂಧು
TV9 Web
| Edited By: |

Updated on:Jul 15, 2022 | 5:02 PM

Share

ಬ್ಯಾಡ್ಮಿಂಟನ್ ಅಂಗಳದಿಂದ ಭಾರತಕ್ಕೆ ಒಂದು ಸಿಹಿ ಮತ್ತು ಒಂದು ಕಹಿ ಸುದ್ದಿ ಕೇಳಿ ಬಂದಿದೆ. ಈ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತದ ದೊಡ್ಡ ಶಟ್ಲರ್‌ಗಳು ಸಿಂಗಾಪುರ ಓಪನ್‌ (Singapore Open)ನಲ್ಲಿ ನಿರತರಾಗಿದ್ದಾರೆ. ಇದರಲ್ಲಿ ಭಾರತದ ಅಗ್ರ ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧು (PV Sindhu) ಜುಲೈ 15 ಶುಕ್ರವಾರದಂದು ಚೀನಾದ ಆಟಗಾರ್ತಿ ಹಾನ್ ಯುಯಿ ಅವರನ್ನು 17-21, 21-11, 21-19 ರಿಂದ ಮೂರು ಗೇಮ್‌ಗಳ ತೀವ್ರ ಮತ್ತು ನಿಕಟ ಪಂದ್ಯದಲ್ಲಿ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ಆದರೆ, ಭಾರತದ ಎರಡನೇ ಪ್ರಮುಖ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹ್ವಾಲ್ (Saina Nehwal) ತಮ್ಮ ಹೋರಾಟವನ್ನು ಕ್ವಾರ್ಟರ್ ಫೈನಲ್‌ನಲ್ಲಿಯೇ ಕೊನೆಗೊಳಿಸಬೇಕಾಯಿತು. ಮತ್ತೊಂದು ರೋಚಕ ಪಂದ್ಯದಲ್ಲಿ ಸೈನಾ ಜಪಾನ್‌ನ ಅಯಾ ಒಹೊರಿ ವಿರುದ್ಧ 13-21, 21-15, 22-20 ಸೆಟ್‌ಗಳಿಂದ ಪರಾಭವಗೊಂಡರು. ಸುಮಾರು 15 ತಿಂಗಳ ಬಳಿಕ ಸೈನಾ ಟೂರ್ನಿಯೊಂದರ ಕ್ವಾರ್ಟರ್ ಫೈನಲ್ ತಲುಪಿದ್ದರು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕಾಗಿದೆ.

ಮೂರನೇ ಶ್ರೇಯಾಂಕದ ಸಿಂಧು ಅವರು ಚೀನಾದ ಪ್ರತಿಸ್ಪರ್ಧಿಯನ್ನು 17-21 21-11 21-19 ರಿಂದ ಮೇಲುಗೈ ಸಾಧಿಸುವ ಮೊದಲು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಕದನದಲ್ಲಿ ಹಾನ್ ಯುಯೆ ಅವರ ಪ್ರಬಲ ಸವಾಲನ್ನು ಮೆಟ್ಟಿ ನಿಂತು ಮೇನಲ್ಲಿ ನಡೆದ ಥಾಯ್ಲೆಂಡ್ ಓಪನ್ ನಂತರ ಮೊದಲ ಸೆಮಿಫೈನಲ್ ಸ್ಥಾನವನ್ನು ಕಾಯ್ದಿರಿಸಿದರು.

ಇದನ್ನೂ ಓದಿ
Image
ನಟಿ ಸುಶ್ಮಿತಾ ಸೇನ್ ಜೊತೆ ಡೇಟಿಂಗ್​ನಲ್ಲಿರುವ ಲಲಿತ್ ಮೋದಿ ಯಾರು? ಎಷ್ಟು ಸಾವಿರ ಕೋಟಿ ಒಡೆಯ ಗೊತ್ತಾ?
Image
IND vs WI: ರೋಹಿತ್ ಶರ್ಮಾ ಹೊಗಳುವ ಆಟಗಾರರಿಗೆಲ್ಲ ಸಿಗ್ತಿದೆ ತಂಡದಿಂದ ಕೋಕ್! ಏನಿದರ ಮರ್ಮ?

ಆರನೇ ಶ್ರೇಯಾಂಕದ ಥಾಯ್ಲೆಂಡ್‌ನ ಪೋರ್ನ್‌ಪಾವೀ ಚೊಚುವಾಂಗ್‌ ಅವರನ್ನು 21-17 21-19 ಸೆಟ್‌ಗಳಿಂದ ಸೋಲಿಸುವ ಮೂಲಕ ಸೇಮಿಸ್​ಗೆ ಎಂಟ್ರಿಕೊಟ್ಟಿರುವ ಜಪಾನಿನ ಸೈನಾ ಕವಾಕಮಿ ಅವರನ್ನು ಸಿಂಧು ಮುಂದಿನ ಸುತ್ತಿನಲ್ಲಿ ಎದುರಿಸಲಿದ್ದಾರೆ.

ಸಿಂಧು ಈಗ ಕಣದಲ್ಲಿರುವ ಏಕೈಕ ಭಾರತೀಯ ಆಟಗಾರ್ತಿ ಆಗಿರುವುದರಿಂದ, ಮಾಜಿ ವಿಶ್ವ ಚಾಂಪಿಯನ್ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲ್ಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಮುನ್ನ ಕೊನೆಯ ಈವೆಂಟ್‌ನಲ್ಲಿ ಪದಕ ಗೆಲ್ಲಲು ಸಾಧ್ಯವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Published On - 4:04 pm, Fri, 15 July 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ