AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ
preethi shettigar
|

Updated on:Dec 04, 2020 | 6:01 PM

Share

ಕೊರೊನಾ ಪರೀಕ್ಷೆ ವೇಳೆ ಆಟಗಾರನೊಬ್ಬನಿಗೆ ಪಾಸಿಟಿವ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್​-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಲ್ಪಟ್ಟಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್​ ಮಂಡಳಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಪಂದ್ಯ ಭಾನುವಾರಕ್ಕೆ ಮುಂದೂಡಲ್ಪಟ್ಟಿದೆ.

ಎರಡೂ ತಂಡದ ಆಟಗಾರರ ಹಿತದೃಷ್ಟಿಯಿಂದ ನಾವು ಪಂದ್ಯವನ್ನು ಮುಂದೂಡುತ್ತಿದ್ದೇವೆ. ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಎರಡೂ ಕ್ರಿಕೆಟ್​ ಮಂಡಳಿ ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿವೆ. ಅಷ್ಟೇ ಅಲ್ಲ, ಎಲ್ಲ ಕ್ರಿಕೆಟ್​ ಆಟಗಾರರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಆಫ್ರಿಕಾ ನೆಲದಲ್ಲಿ ಇಂಗ್ಲೆಂಡ್ ಮೂರು ಪಂದ್ಯಗಳನ್ನು ಆಡಲಿದೆ. ಇಂದಿನಿಂದ ಪಂದ್ಯ ಆರಂಭಗೊಳ್ಳಬೇಕಿತ್ತು.

Published On - 5:54 pm, Fri, 4 December 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ