AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ
preethi shettigar
|

Updated on:Dec 04, 2020 | 6:01 PM

Share

ಕೊರೊನಾ ಪರೀಕ್ಷೆ ವೇಳೆ ಆಟಗಾರನೊಬ್ಬನಿಗೆ ಪಾಸಿಟಿವ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್​-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಲ್ಪಟ್ಟಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್​ ಮಂಡಳಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಪಂದ್ಯ ಭಾನುವಾರಕ್ಕೆ ಮುಂದೂಡಲ್ಪಟ್ಟಿದೆ.

ಎರಡೂ ತಂಡದ ಆಟಗಾರರ ಹಿತದೃಷ್ಟಿಯಿಂದ ನಾವು ಪಂದ್ಯವನ್ನು ಮುಂದೂಡುತ್ತಿದ್ದೇವೆ. ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಎರಡೂ ಕ್ರಿಕೆಟ್​ ಮಂಡಳಿ ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿವೆ. ಅಷ್ಟೇ ಅಲ್ಲ, ಎಲ್ಲ ಕ್ರಿಕೆಟ್​ ಆಟಗಾರರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಆಫ್ರಿಕಾ ನೆಲದಲ್ಲಿ ಇಂಗ್ಲೆಂಡ್ ಮೂರು ಪಂದ್ಯಗಳನ್ನು ಆಡಲಿದೆ. ಇಂದಿನಿಂದ ಪಂದ್ಯ ಆರಂಭಗೊಳ್ಳಬೇಕಿತ್ತು.

Published On - 5:54 pm, Fri, 4 December 20

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ