AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ಆಟಗಾರನಿಗೆ ಕೊರೊನಾ; ಇಂಗ್ಲೆಂಡ್-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಿಕೆ
preethi shettigar
|

Updated on:Dec 04, 2020 | 6:01 PM

Share

ಕೊರೊನಾ ಪರೀಕ್ಷೆ ವೇಳೆ ಆಟಗಾರನೊಬ್ಬನಿಗೆ ಪಾಸಿಟಿವ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂಗ್ಲೆಂಡ್​-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯ ಮುಂದೂಡಲ್ಪಟ್ಟಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್​ ಮಂಡಳಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಸರಣಿ ಆಡಲು ಇಂಗ್ಲೆಂಡ್​ ತಂಡ ತೆರಳಿದೆ. ಶುಕ್ರವಾರ ಮುಂಜಾನೆ 11 ಗಂಟೆಗೆ ಮ್ಯಾಚ್​ ಆರಂಭಗೊಳ್ಳಬೇಕಿತ್ತು. ಆದರೆ, ಇದಕ್ಕೂ ಮೊದಲು ನಡೆದ ಕೊರೊನಾ ಪರೀಕ್ಷೆಯಲ್ಲಿ ಆಟಗಾರನಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಪಂದ್ಯ ಭಾನುವಾರಕ್ಕೆ ಮುಂದೂಡಲ್ಪಟ್ಟಿದೆ.

ಎರಡೂ ತಂಡದ ಆಟಗಾರರ ಹಿತದೃಷ್ಟಿಯಿಂದ ನಾವು ಪಂದ್ಯವನ್ನು ಮುಂದೂಡುತ್ತಿದ್ದೇವೆ. ಸುರಕ್ಷತೆಗೆ ನಾವು ಮೊದಲ ಆದ್ಯತೆ ನೀಡುತ್ತೇವೆ ಎಂದು ಎರಡೂ ಕ್ರಿಕೆಟ್​ ಮಂಡಳಿ ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿವೆ. ಅಷ್ಟೇ ಅಲ್ಲ, ಎಲ್ಲ ಕ್ರಿಕೆಟ್​ ಆಟಗಾರರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಆಫ್ರಿಕಾ ನೆಲದಲ್ಲಿ ಇಂಗ್ಲೆಂಡ್ ಮೂರು ಪಂದ್ಯಗಳನ್ನು ಆಡಲಿದೆ. ಇಂದಿನಿಂದ ಪಂದ್ಯ ಆರಂಭಗೊಳ್ಳಬೇಕಿತ್ತು.

Published On - 5:54 pm, Fri, 4 December 20

Follow Us
preethi shettigar
preethi shettigar
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​