AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ಜೊತೆಗೆ ಸುರೇಶ್‌ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ

ಟೀಮ್‌ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ದೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ, ಧೋನಿಯ ಆಪ್ತ ಕ್ರಿಕೆಟರ್‌ ಸುರೇಶ್‌ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ರಿಟೈರ್‌ಮೆಂಟ್‌ ಬಗ್ಗೆ ಘೋಷಣೆ ಮಾಡಿರುವ ರೈನಾ, ಧೋನಿಯ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದ್ದಕ್ಕೆ ಹೆಮ್ಮೆಯಿಂದ, ನಾನೂ ಕೂಡಾ ನಿಮ್ಮ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಅನೌನ್ಸ್‌ ಮಾಡಿದ್ದಾರೆ. ಉತ್ತರ ಪ್ರದೇಶದವರಾಗಿರುವ ಸುರೇಶ್‌ ರೈನಾ ತಮ್ಮ 13 ವರ್ಷಗಳ ಕ್ರಿಕೆಟ್‌ನಲ್ಲಿ 18 […]

ಧೋನಿ ಜೊತೆಗೆ ಸುರೇಶ್‌ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ
Guru
Guru|

Updated on: Aug 15, 2020 | 11:39 PM

Share

ಟೀಮ್‌ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ದೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ, ಧೋನಿಯ ಆಪ್ತ ಕ್ರಿಕೆಟರ್‌ ಸುರೇಶ್‌ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ರಿಟೈರ್‌ಮೆಂಟ್‌ ಬಗ್ಗೆ ಘೋಷಣೆ ಮಾಡಿರುವ ರೈನಾ, ಧೋನಿಯ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದ್ದಕ್ಕೆ ಹೆಮ್ಮೆಯಿಂದ, ನಾನೂ ಕೂಡಾ ನಿಮ್ಮ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಅನೌನ್ಸ್‌ ಮಾಡಿದ್ದಾರೆ.

ಉತ್ತರ ಪ್ರದೇಶದವರಾಗಿರುವ ಸುರೇಶ್‌ ರೈನಾ ತಮ್ಮ 13 ವರ್ಷಗಳ ಕ್ರಿಕೆಟ್‌ನಲ್ಲಿ 18 ಟೆಸ್ಟ್, 226 ಏಕದಿನ ಹಾಗೂ 78ಟಿ20 ಪಂದ್ಯಗಳನ್ನಾಡಿದ್ದಾರೆ. ಇದುವರೆಗೆ ರೈನಾ ತಾವಾಡಿರುವ 226ಏಕದಿನ ಪಂದ್ಯಗಳಲ್ಲಿ 5615 ರನ್‌ , 18ಟೆಸ್ಟ್‌ನಲ್ಲಿ 768ರನ್‌ ಹಾಗೂ 78ಟಿ20 ಪಂದ್ಯಗಳಲ್ಲಿ 1605 ಗಳಿಸಿದ್ದಾರೆ.

ಐಪಿಎಲ್‌ ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡುವ ರೈನಾ ತಮ್ಮ ಐಪಿಎಲ್‌ ಜರ್ನಿಯನ್ನು ಧೋನಿಯೊಂದಿಗೆ ಮುಂದುವರಿಸಲಿದ್ದಾರೆ.

https://www.instagram.com/p/CD6d3QChY-V/

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!