AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಕನ್ನಡಿಗ ಕೆಎಲ್​ ರಾಹುಲ್​ಗೆ ವಿಶ್ರಾಂತಿ ನೀಡಲಾಗಿದೆ.

ಗುರುವಾರದಿಂದ ಮೊದಲ ಟೆಸ್ಟ್​: ಭಾರತದ ಪ್ಲೇಯಿಂಗ್​ 11 ಪ್ರಕಟ; ಕನ್ನಡಿಗ ಕೆಎಲ್​ ರಾಹುಲ್​​ ಔಟ್​!
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Dec 16, 2020 | 6:51 PM

Share

ನಾಳೆಯಿಂದ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿರುವ ಮೊದಲ ಟೆಸ್ಟ್​ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟ ಮಾಡಿದೆ. ಕನ್ನಡಿಗ ಕೆಎಲ್​ ರಾಹುಲ್​ ಅವರನ್ನು ತಂಡದಿಂದ ಹೊರಗಿಡಲಾಗಿದೆ.

ವಿರಾಟ್​ ಕೊಹ್ಲಿ ಮೊದಲ ಟೆಸ್ಟ್​ನ ನಾಯಕತ್ವ ವಹಿಸಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ. ಮಯಾಂಕ್​ ಅಗರ್​ವಾಲ್​, ಪೃಥ್ವಿ ಶಾ, ಚೇತೇಶ್ವರ ಪೂಜಾರಾ​, ಹನುಮ ವಿಹಾರಿ, ವೃದ್ಧಿಮಾನ್​ ಸಾಹಾ, ರವಿಚಂದ್ರನ್​ ಅಶ್ವಿನ್​, ಉಮೇಶ್​ ಯಾದವ್​, ಮೊಹ್ಮದ್​ ಶಮಿ ಹಾಗೂ ಜಸ್ಪ್ರೀತ್​ ಬೂಮ್ರಾ ಪ್ಲೇಯಿಂಗ್​ 11 ನಲ್ಲಿದ್ದಾರೆ.

ಇನಅಇದ

ಶುಭ್​ ಮನ್ ಗಿಲ್, ಕೆ.ಎಲ್. ರಾಹುಲ್, ಕುಲದೀಪ್ ಯಾದವ್, ರಿಷಭ್ ಪಂತ್, ನವದೀಪ್ ಸೈನಿ, ಮೊಹ್ಮದ್​ ಸಿರಾಜ್, ರವೀಂದ್ರ ಜಡೇಜಾ ಬೆಂಚ್​ನಲ್ಲಿರುವ ಆಟಗಾರರಾಗಿದ್ದಾರೆ.

ಕನ್ನಡಿಗ ಕೆಎಲ್​ ರಾಹುಲ್​ ಮೊದಲ ಟೆಸ್ಟ್​ನಲ್ಲಿ ಹೊರಗುಳಿದಿದ್ದಾರೆ. ಇದಕ್ಕೆ ಕಾರಣ ಕೂಡ ಇದೆ. ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಕೆಲ್​ ರಾಹುಲ್​ ಆಡಿದ್ದಾರೆ. ಹೀಗಾಗಿ ಅವರಿಗೆ ಕೊಂಚ ವಿಶ್ರಾಂತಿಯ ಅಗತ್ಯತೆ ಇದೆ. ಅಲ್ಲದೆ, ಎರಡನೇ ಟೆಸ್ಟ್​ನಿಂದ ವಿರಾಟ್​ ಕೊಹ್ಲಿ ಅಲಭ್ಯರಾಗಲಿದ್ದಾರೆ. ಈ ಕಾರಣಕ್ಕೆ ಮೊದಲ ಟೆಸ್ಟ್​ನಲ್ಲಿ ವಿಶ್ರಾಂತಿ ಕೊಡಲು ನಿರ್ಧರಿಸಲಾಗಿದೆ.

ಮೊದಲ ಟೆಸ್ಟ್​ಗೆ ಮಾತ್ರ ವಿರಾಟ್​ ಕೊಹ್ಲಿ ಆಡಲಿದ್ದಾರೆ. ಎರಡನೇ ಟೆಸ್ಟ್​ ನಾಯಕತ್ವವನ್ನು ಅಜಿಂಕ್ಯ ರಹಾನೆ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ರೋಹಿತ್​ ಶರ್ಮಾ ಫಿಟ್​ ಎಂದು ಘೋಷಣೆ ಆಗಿದ್ದು, ಮೂರನೇ ಟೆಸ್ಟ್​​ಗೆ ಅವರು ಮರಳುವ ಸಾಧ್ಯತೆ ಇದೆ. ಏಕದಿನ ಸರಣಿ ಆಸ್ಟ್ರೇಲಿಯಾ ಪಾಲಾದರೆ, ಟಿ-20 ಕಪ್​ಅನ್ನು ಭಾರತ ಎತ್ತಿದೆ.

Published On - 2:38 pm, Wed, 16 December 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ