AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ IPLನ ಮೂರು ಫ್ರಾಂಚೈಸಿಗಳು..!

The Hundred 2024: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 06, 2025 | 10:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ (The Hundred League) ಐಪಿಎಲ್​ನ ಮೂರು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದೆ. 

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ (The Hundred League) ಐಪಿಎಲ್​ನ ಮೂರು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದೆ. 

1 / 5
ಐಪಿಎಲ್​ನ ಮೂರು ಪ್ರಮುಖ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ದಿ ಹಂಡ್ರೆಡ್ ಲೀಗ್​ ತಂಡಗಳ ಮಾಲೀಕತ್ವನ್ನು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಐಪಿಎಲ್​ ಫ್ರಾಂಚೈಸಿಗಳು ಹೊಸ ಹೆಜ್ಜೆಯನ್ನಿಟ್ಟಿದೆ.

ಐಪಿಎಲ್​ನ ಮೂರು ಪ್ರಮುಖ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ದಿ ಹಂಡ್ರೆಡ್ ಲೀಗ್​ ತಂಡಗಳ ಮಾಲೀಕತ್ವನ್ನು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಐಪಿಎಲ್​ ಫ್ರಾಂಚೈಸಿಗಳು ಹೊಸ ಹೆಜ್ಜೆಯನ್ನಿಟ್ಟಿದೆ.

2 / 5
ಇನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಓವಲ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಓವಲ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 5
ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸಿದ್ದು, ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.49 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ದಿ ಹಂಡ್ರೆಡ್ ಲೀಗ್​ನಲ್ಲೂ ಇನ್ಮುಂದೆ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳಲಿದೆ.

ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸಿದ್ದು, ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.49 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ದಿ ಹಂಡ್ರೆಡ್ ಲೀಗ್​ನಲ್ಲೂ ಇನ್ಮುಂದೆ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳಲಿದೆ.

4 / 5
ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಸನ್​ ಗ್ರೂಪ್ ಖರೀದಿಸಿದ್ದು, ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವು ಸನ್​ರೈಸರ್ಸ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಸನ್​ ಗ್ರೂಪ್ ಖರೀದಿಸಿದ್ದು, ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವು ಸನ್​ರೈಸರ್ಸ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ