AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo 2020 Paralympics: ಸೋಲಿನೊಂದಿಗೆ ಪ್ಯಾರಾಲಿಂಪಿಕ್ಸ್ ಅಭಿಯಾನ ಆರಂಭಿಸಿದ ಭಾರತ

Tokyo 2020 Paralympics: ಟೋಕಿಯೊ ಕ್ರೀಡಾಕೂಟದಲ್ಲಿ ಭಾರಗತೀಯ ಸ್ಪರ್ಧಿಗಳು ಹಲವು ವಿಭಾಗದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ಯಾನೋಯಿಂಗ್, ಶೂಟಿಂಗ್, ಈಜು, ಪವರ್ ಲಿಫ್ಟಿಂಗ್, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೋ ಸೇರಿದಂತೆ ಒಂಬತ್ತು ಕ್ರೀಡೆಗಳಲ್ಲಿ ದೇಶದ 54 ಆಟಗಾರರು ಭಾಗವಹಿಸಲಿದ್ದಾರೆ.

Tokyo 2020 Paralympics: ಸೋಲಿನೊಂದಿಗೆ ಪ್ಯಾರಾಲಿಂಪಿಕ್ಸ್ ಅಭಿಯಾನ ಆರಂಭಿಸಿದ ಭಾರತ
Tokyo 2020 Paralympics
TV9 Web
| Edited By: |

Updated on:Aug 26, 2021 | 1:50 PM

Share

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ಅನ್ನು ಭಾರತೀಯ ಸ್ಪರ್ಧಿಗಳು ಸೋಲಿನೊಂದಿಗೆ ಆರಂಭಿಸಿದೆ. ಬುಧವಾರ ನಡೆದ ಮಹಿಳಾ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಪಟೇಲ್ (Bhavina Patel) ಮತ್ತು ಸೋನಾಲ್​ ಪಟೇಲ್ (Sonal Patel) ಮೊದಲ ಪಂದ್ಯದಲ್ಲೇ ಸೋಲುಂಡಿದ್ದಾರೆ. ಮಹಿಳಾ ವರ್ಗ 3 ವಿಭಾಗದಲ್ಲಿ ಈ ಸ್ಪರ್ಧೆಯಲ್ಲಿ ಸೋನಾಲ್ ಮೊದಲ ಸೆಟ್​ನಲ್ಲಿ ಮುಂದಿದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿ ಚೀನಾದ ಲಿ ಕ್ವಾನ್ 11-9, 3-11, 17-15, 7-11 4-11 ಸೆಟ್​ಗಳಿಂದ ಪಂದ್ಯ ಗೆದ್ದುಕೊಂಡರು.

ಮತ್ತೊಂದೆಡೆ, ಮಹಿಳಾ ಸಿಂಗಲ್ಸ್ ಕ್ಲಾಸ್ 4 ಟೇಬಲ್ ಟೆನಿಸ್​​ ಪಂದ್ಯದಲ್ಲಿ ವಿಶ್ವ ನಂ .1 ಚೀನಾದ ಝು ಯಿಂಗ್ ವಿರುದ್ಧ ಭಾವಿನಾ 3-11 9-11 2-11 ಅಂತರದಿಂದ ಸೋಲನುಭವಿಸಿದರು. ಈ ಇಬ್ಬರ ಸೋಲಿನೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್​ ಕ್ರೀಡಾ ಅಭಿಯಾನವನ್ನು ಆರಂಭಿಸಿದೆ.

ಟೋಕಿಯೊ ಕ್ರೀಡಾಕೂಟದಲ್ಲಿ ಭಾರಗತೀಯ ಸ್ಪರ್ಧಿಗಳು ಹಲವು ವಿಭಾಗದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ಯಾನೋಯಿಂಗ್, ಶೂಟಿಂಗ್, ಈಜು, ಪವರ್ ಲಿಫ್ಟಿಂಗ್, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೋ ಸೇರಿದಂತೆ ಒಂಬತ್ತು ಕ್ರೀಡೆಗಳಲ್ಲಿ ದೇಶದ 54 ಆಟಗಾರರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Tokyo 2020 Paralympics: Sonal Patel, Bhavina Patel start with defeats)

Published On - 5:16 pm, Wed, 25 August 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ