AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo 2020 Paralympics: ಸೋಲಿನೊಂದಿಗೆ ಪ್ಯಾರಾಲಿಂಪಿಕ್ಸ್ ಅಭಿಯಾನ ಆರಂಭಿಸಿದ ಭಾರತ

Tokyo 2020 Paralympics: ಟೋಕಿಯೊ ಕ್ರೀಡಾಕೂಟದಲ್ಲಿ ಭಾರಗತೀಯ ಸ್ಪರ್ಧಿಗಳು ಹಲವು ವಿಭಾಗದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ಯಾನೋಯಿಂಗ್, ಶೂಟಿಂಗ್, ಈಜು, ಪವರ್ ಲಿಫ್ಟಿಂಗ್, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೋ ಸೇರಿದಂತೆ ಒಂಬತ್ತು ಕ್ರೀಡೆಗಳಲ್ಲಿ ದೇಶದ 54 ಆಟಗಾರರು ಭಾಗವಹಿಸಲಿದ್ದಾರೆ.

Tokyo 2020 Paralympics: ಸೋಲಿನೊಂದಿಗೆ ಪ್ಯಾರಾಲಿಂಪಿಕ್ಸ್ ಅಭಿಯಾನ ಆರಂಭಿಸಿದ ಭಾರತ
Tokyo 2020 Paralympics
TV9 Web
| Edited By: |

Updated on:Aug 26, 2021 | 1:50 PM

Share

ಟೋಕಿಯೊ ಪ್ಯಾರಾಲಿಂಪಿಕ್ಸ್‌ (Tokyo 2020 Paralympics) ಅನ್ನು ಭಾರತೀಯ ಸ್ಪರ್ಧಿಗಳು ಸೋಲಿನೊಂದಿಗೆ ಆರಂಭಿಸಿದೆ. ಬುಧವಾರ ನಡೆದ ಮಹಿಳಾ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನಾ ಪಟೇಲ್ (Bhavina Patel) ಮತ್ತು ಸೋನಾಲ್​ ಪಟೇಲ್ (Sonal Patel) ಮೊದಲ ಪಂದ್ಯದಲ್ಲೇ ಸೋಲುಂಡಿದ್ದಾರೆ. ಮಹಿಳಾ ವರ್ಗ 3 ವಿಭಾಗದಲ್ಲಿ ಈ ಸ್ಪರ್ಧೆಯಲ್ಲಿ ಸೋನಾಲ್ ಮೊದಲ ಸೆಟ್​ನಲ್ಲಿ ಮುಂದಿದ್ದರು. ಆದರೆ ಆ ಬಳಿಕ ಕಂಬ್ಯಾಕ್ ಮಾಡಿ ಚೀನಾದ ಲಿ ಕ್ವಾನ್ 11-9, 3-11, 17-15, 7-11 4-11 ಸೆಟ್​ಗಳಿಂದ ಪಂದ್ಯ ಗೆದ್ದುಕೊಂಡರು.

ಮತ್ತೊಂದೆಡೆ, ಮಹಿಳಾ ಸಿಂಗಲ್ಸ್ ಕ್ಲಾಸ್ 4 ಟೇಬಲ್ ಟೆನಿಸ್​​ ಪಂದ್ಯದಲ್ಲಿ ವಿಶ್ವ ನಂ .1 ಚೀನಾದ ಝು ಯಿಂಗ್ ವಿರುದ್ಧ ಭಾವಿನಾ 3-11 9-11 2-11 ಅಂತರದಿಂದ ಸೋಲನುಭವಿಸಿದರು. ಈ ಇಬ್ಬರ ಸೋಲಿನೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್​ ಕ್ರೀಡಾ ಅಭಿಯಾನವನ್ನು ಆರಂಭಿಸಿದೆ.

ಟೋಕಿಯೊ ಕ್ರೀಡಾಕೂಟದಲ್ಲಿ ಭಾರಗತೀಯ ಸ್ಪರ್ಧಿಗಳು ಹಲವು ವಿಭಾಗದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ಯಾನೋಯಿಂಗ್, ಶೂಟಿಂಗ್, ಈಜು, ಪವರ್ ಲಿಫ್ಟಿಂಗ್, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೋ ಸೇರಿದಂತೆ ಒಂಬತ್ತು ಕ್ರೀಡೆಗಳಲ್ಲಿ ದೇಶದ 54 ಆಟಗಾರರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(Tokyo 2020 Paralympics: Sonal Patel, Bhavina Patel start with defeats)

Published On - 5:16 pm, Wed, 25 August 21

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ