AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?

ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?
Launceston Elliot
TV9 Web
| Edited By: |

Updated on: Aug 15, 2021 | 12:06 PM

Share

ಒಲಿಂಪಿಕ್ (Olympics) ಕ್ರೀಡಾಕೂಟ ಪ್ರಾರಂಭವಾಗಿದ್ದು 1896ರಲ್ಲಿ. ಈ ಚೊಚ್ಚಲ ಒಲಿಂಪಿಕ್​ನಲ್ಲೇ ಭಾರತೀಯ ವೈಟ್​ಲಿಫ್ಟಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟದ್ದರು. ಈ ವಿಚಾರ ಅನೇಕರಿಗೆ ತಿಳಿದೇ ಇಲ್ಲ. ಆದರೆ, ಆ ಪದಕ ಭಾರತಕ್ಕೆ ಸಿಕ್ಕಿಲ್ಲ. ಯಾಕಂದ್ರೆ ಈ ಚಿನ್ನದ ಪದಕ ಗೆದ್ದಿದ್ದು ಭಾರತೀಯ ಮೂಲದ ಬ್ರಿಟನ್​ನ ಲೂಂಸೆಸ್ಟನ್ ಎಲಿಯಟ್ (Launceston Elliot).

ಹೌದು, ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

ಈ ಸಂದರ್ಭ ಇವರ ತಂದೆ ಭಾರತೀಯ ನಾಗರಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 1887 ರಲ್ಲಿ ಲೂಂಸೆಸ್ಟನ್ ತಂದೆ ಆ ಹುದ್ದೆಯನ್ನು ತ್ಯಜಿಸಿ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿದರು. ಆಗ ಇವರಿಗೆ 13 ವರ್ಷ ವಯಸ್ಸಾಗಿತ್ತು.

ಬಳಿಕ ಇಂಗ್ಲೆಂಡ್​ನಲ್ಲಿ ವೈಟ್​ಲಿಫ್ಟಿಂಗ್​ನಲ್ಲಿ ಸಾಕಷ್ಟು ತರಬೇತಿ ಪಡೆದು 1896ರ ಮೊದಲ ಒಲಿಂಪಿಕ್ಸ್​ನಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಗೆದ್ದು ಚಿನ್ನದ ಪದಕ ಪಡೆದುಕೊಳ್ಳುತ್ತಾರೆ. ಈ ವಿಚಾರವನ್ನು ಬ್ರಿಟಿಶ್ ಒಲಿಂಪಿಕ್ ಅಸೋಸಿಯೇಶನ್ ನೆನಪಿಸಿಕೊಂಡಿದೆ.

Mohammed Siraj: ವಿಕೆಟ್ ಕಿತ್ತಾಗ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ: ಇದರ ಹಿಂದಿದೆ ಖಡಕ್ ಕಾರಣ

India vs England: ರೋಚಕ ಘಟ್ಟದತ್ತ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್: ತಿರುಗಿನಿಲ್ಲುತ್ತಾ ಕೊಹ್ಲಿ ಪಡೆ?

(Launceston Elliot The first Indian born to win Gold medal in Olympics)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ