AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?

ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?
Launceston Elliot
TV9 Web
| Edited By: |

Updated on: Aug 15, 2021 | 12:06 PM

Share

ಒಲಿಂಪಿಕ್ (Olympics) ಕ್ರೀಡಾಕೂಟ ಪ್ರಾರಂಭವಾಗಿದ್ದು 1896ರಲ್ಲಿ. ಈ ಚೊಚ್ಚಲ ಒಲಿಂಪಿಕ್​ನಲ್ಲೇ ಭಾರತೀಯ ವೈಟ್​ಲಿಫ್ಟಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟದ್ದರು. ಈ ವಿಚಾರ ಅನೇಕರಿಗೆ ತಿಳಿದೇ ಇಲ್ಲ. ಆದರೆ, ಆ ಪದಕ ಭಾರತಕ್ಕೆ ಸಿಕ್ಕಿಲ್ಲ. ಯಾಕಂದ್ರೆ ಈ ಚಿನ್ನದ ಪದಕ ಗೆದ್ದಿದ್ದು ಭಾರತೀಯ ಮೂಲದ ಬ್ರಿಟನ್​ನ ಲೂಂಸೆಸ್ಟನ್ ಎಲಿಯಟ್ (Launceston Elliot).

ಹೌದು, ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

ಈ ಸಂದರ್ಭ ಇವರ ತಂದೆ ಭಾರತೀಯ ನಾಗರಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 1887 ರಲ್ಲಿ ಲೂಂಸೆಸ್ಟನ್ ತಂದೆ ಆ ಹುದ್ದೆಯನ್ನು ತ್ಯಜಿಸಿ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿದರು. ಆಗ ಇವರಿಗೆ 13 ವರ್ಷ ವಯಸ್ಸಾಗಿತ್ತು.

ಬಳಿಕ ಇಂಗ್ಲೆಂಡ್​ನಲ್ಲಿ ವೈಟ್​ಲಿಫ್ಟಿಂಗ್​ನಲ್ಲಿ ಸಾಕಷ್ಟು ತರಬೇತಿ ಪಡೆದು 1896ರ ಮೊದಲ ಒಲಿಂಪಿಕ್ಸ್​ನಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಗೆದ್ದು ಚಿನ್ನದ ಪದಕ ಪಡೆದುಕೊಳ್ಳುತ್ತಾರೆ. ಈ ವಿಚಾರವನ್ನು ಬ್ರಿಟಿಶ್ ಒಲಿಂಪಿಕ್ ಅಸೋಸಿಯೇಶನ್ ನೆನಪಿಸಿಕೊಂಡಿದೆ.

Mohammed Siraj: ವಿಕೆಟ್ ಕಿತ್ತಾಗ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ: ಇದರ ಹಿಂದಿದೆ ಖಡಕ್ ಕಾರಣ

India vs England: ರೋಚಕ ಘಟ್ಟದತ್ತ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್: ತಿರುಗಿನಿಲ್ಲುತ್ತಾ ಕೊಹ್ಲಿ ಪಡೆ?

(Launceston Elliot The first Indian born to win Gold medal in Olympics)

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​