Sign In

By signing in or creating an account, you agree with Associated Broadcasting Company's Terms & Conditions and Privacy Policy.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?

ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?
Launceston Elliot
Follow us
TV9 Web
| Updated By: Vinay Bhat

Updated on: Aug 15, 2021 | 12:06 PM

ಒಲಿಂಪಿಕ್ (Olympics) ಕ್ರೀಡಾಕೂಟ ಪ್ರಾರಂಭವಾಗಿದ್ದು 1896ರಲ್ಲಿ. ಈ ಚೊಚ್ಚಲ ಒಲಿಂಪಿಕ್​ನಲ್ಲೇ ಭಾರತೀಯ ವೈಟ್​ಲಿಫ್ಟಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟದ್ದರು. ಈ ವಿಚಾರ ಅನೇಕರಿಗೆ ತಿಳಿದೇ ಇಲ್ಲ. ಆದರೆ, ಆ ಪದಕ ಭಾರತಕ್ಕೆ ಸಿಕ್ಕಿಲ್ಲ. ಯಾಕಂದ್ರೆ ಈ ಚಿನ್ನದ ಪದಕ ಗೆದ್ದಿದ್ದು ಭಾರತೀಯ ಮೂಲದ ಬ್ರಿಟನ್​ನ ಲೂಂಸೆಸ್ಟನ್ ಎಲಿಯಟ್ (Launceston Elliot).

ಹೌದು, ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

ಈ ಸಂದರ್ಭ ಇವರ ತಂದೆ ಭಾರತೀಯ ನಾಗರಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 1887 ರಲ್ಲಿ ಲೂಂಸೆಸ್ಟನ್ ತಂದೆ ಆ ಹುದ್ದೆಯನ್ನು ತ್ಯಜಿಸಿ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿದರು. ಆಗ ಇವರಿಗೆ 13 ವರ್ಷ ವಯಸ್ಸಾಗಿತ್ತು.

ಬಳಿಕ ಇಂಗ್ಲೆಂಡ್​ನಲ್ಲಿ ವೈಟ್​ಲಿಫ್ಟಿಂಗ್​ನಲ್ಲಿ ಸಾಕಷ್ಟು ತರಬೇತಿ ಪಡೆದು 1896ರ ಮೊದಲ ಒಲಿಂಪಿಕ್ಸ್​ನಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಗೆದ್ದು ಚಿನ್ನದ ಪದಕ ಪಡೆದುಕೊಳ್ಳುತ್ತಾರೆ. ಈ ವಿಚಾರವನ್ನು ಬ್ರಿಟಿಶ್ ಒಲಿಂಪಿಕ್ ಅಸೋಸಿಯೇಶನ್ ನೆನಪಿಸಿಕೊಂಡಿದೆ.

Mohammed Siraj: ವಿಕೆಟ್ ಕಿತ್ತಾಗ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ: ಇದರ ಹಿಂದಿದೆ ಖಡಕ್ ಕಾರಣ

India vs England: ರೋಚಕ ಘಟ್ಟದತ್ತ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್: ತಿರುಗಿನಿಲ್ಲುತ್ತಾ ಕೊಹ್ಲಿ ಪಡೆ?

(Launceston Elliot The first Indian born to win Gold medal in Olympics)

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!