AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?

ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

Olympics: 1896ರ ಒಲಿಂಪಿಕ್ಸ್​​ನಲ್ಲೇ ಚಿನ್ನ ಗೆದ್ದಿದ್ದ ಭಾರತೀಯ: ಆದರೆ ಅದು ಭಾರತಕ್ಕೆ ಸೇರಿದ್ದಲ್ಲ, ಯಾಕೆ ಗೊತ್ತೇ?
Launceston Elliot
TV9 Web
| Edited By: |

Updated on: Aug 15, 2021 | 12:06 PM

Share

ಒಲಿಂಪಿಕ್ (Olympics) ಕ್ರೀಡಾಕೂಟ ಪ್ರಾರಂಭವಾಗಿದ್ದು 1896ರಲ್ಲಿ. ಈ ಚೊಚ್ಚಲ ಒಲಿಂಪಿಕ್​ನಲ್ಲೇ ಭಾರತೀಯ ವೈಟ್​ಲಿಫ್ಟಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟದ್ದರು. ಈ ವಿಚಾರ ಅನೇಕರಿಗೆ ತಿಳಿದೇ ಇಲ್ಲ. ಆದರೆ, ಆ ಪದಕ ಭಾರತಕ್ಕೆ ಸಿಕ್ಕಿಲ್ಲ. ಯಾಕಂದ್ರೆ ಈ ಚಿನ್ನದ ಪದಕ ಗೆದ್ದಿದ್ದು ಭಾರತೀಯ ಮೂಲದ ಬ್ರಿಟನ್​ನ ಲೂಂಸೆಸ್ಟನ್ ಎಲಿಯಟ್ (Launceston Elliot).

ಹೌದು, ಲೂಂಸೆಸ್ಟನ್ 1896ರ ಚೊಚ್ಚಲ ಒಲಿಂಪಿಕ್ಸ್​ನಲ್ಲಿ ವೈಟ್​ಲಿಫ್ಟಿಂಗ್ ವಿಭಾಗದಲ್ಲಿ ಭಾಗವಹಿಸಿ ಚಿನ್ನ ಗೆದ್ದಿದ್ದರು. ಮೂಲತಃ ಇವರು ಭಾರತದವರು. ಇವರು ಹುಟ್ಟಿದ್ದು 1874 ರಂದು ಕರ್ನಾಟಕ ರಾಜ್ಯದ ಬಾಗಲಕೋಟೆಯಲ್ಲಿನ ಕಲಡ್ಗಿ ಎಂಬ ಗ್ರಾಮದಲ್ಲಿ.

ಈ ಸಂದರ್ಭ ಇವರ ತಂದೆ ಭಾರತೀಯ ನಾಗರಿಕ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 1887 ರಲ್ಲಿ ಲೂಂಸೆಸ್ಟನ್ ತಂದೆ ಆ ಹುದ್ದೆಯನ್ನು ತ್ಯಜಿಸಿ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಿದರು. ಆಗ ಇವರಿಗೆ 13 ವರ್ಷ ವಯಸ್ಸಾಗಿತ್ತು.

ಬಳಿಕ ಇಂಗ್ಲೆಂಡ್​ನಲ್ಲಿ ವೈಟ್​ಲಿಫ್ಟಿಂಗ್​ನಲ್ಲಿ ಸಾಕಷ್ಟು ತರಬೇತಿ ಪಡೆದು 1896ರ ಮೊದಲ ಒಲಿಂಪಿಕ್ಸ್​ನಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಗೆದ್ದು ಚಿನ್ನದ ಪದಕ ಪಡೆದುಕೊಳ್ಳುತ್ತಾರೆ. ಈ ವಿಚಾರವನ್ನು ಬ್ರಿಟಿಶ್ ಒಲಿಂಪಿಕ್ ಅಸೋಸಿಯೇಶನ್ ನೆನಪಿಸಿಕೊಂಡಿದೆ.

Mohammed Siraj: ವಿಕೆಟ್ ಕಿತ್ತಾಗ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ: ಇದರ ಹಿಂದಿದೆ ಖಡಕ್ ಕಾರಣ

India vs England: ರೋಚಕ ಘಟ್ಟದತ್ತ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್: ತಿರುಗಿನಿಲ್ಲುತ್ತಾ ಕೊಹ್ಲಿ ಪಡೆ?

(Launceston Elliot The first Indian born to win Gold medal in Olympics)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ