AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಕುಸ್ತಿಪಟು ಭಜರಂಗ್‌ ಪುನಿಯ: ಸೀಮಾ ಬಿಸ್ಲಾಗೆ ಸೋಲು

Bajrang Punia: ಪುರುಷರ 65 ಕೆಜಿ ವಿಭಾಗದ ಫ್ರೀಸ್ಟೈಲ್​ನಲ್ಲಿ ಕ್ರಿಗಿಸ್ತಾನದ ಎರ್ನಾಜರ್ ಅಕ್ಮತಾಲೀವ್ ವಿರುದ್ಧ 3-3 ಅಂತರದ ಸಮಬಲ ಸಾಧಿಸಸಿದರು. ಆದರೆ, ಎರಡನೇ ಅವದಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಧಾರದ ಮೇಲೆ ಭಜರಂಗ್​ಗೆ ಗೆಲುವು ದಕ್ಕಿತು.

Tokyo Olympics: ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಕುಸ್ತಿಪಟು ಭಜರಂಗ್‌ ಪುನಿಯ: ಸೀಮಾ ಬಿಸ್ಲಾಗೆ ಸೋಲು
bajrang punia
TV9 Web
| Edited By: |

Updated on:Aug 06, 2021 | 10:06 AM

Share

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತದ ಕುಸ್ತಿಪಟು ಭಜರಂಗ್‌ ಪುನಿಯ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಇತ್ತ ಮಹಿಳೆಯರ ಕುಸ್ತಿ 50 ಕೆಜಿ ವಿಭಾಗದಲ್ಲಿ ಭಾರತದ ಸೀಮಾ ಬಿಸ್ಲಾ ಅವರು ಸೋಲು ಕಂಡಿದ್ದಾರೆ. ಶುಕ್ರವಾರ ಮುಂಜಾನೆ ನಡೆದ ಪಂದ್ಯದಲ್ಲಿ ಟುನೀಷಿಯಾದ ಸರ್ರಾ ಹಮ್ದಿ ವಿರುದ್ಧ  3-1 ಅಂತರದಿಂದ ಸೋತು ಟೋಕಿಯೊ ಒಲಿಂಪಿಕ್ಸ್​ನ ಆರಂಭಿಕ ಪಂದ್ಯವನ್ನು ಕಳೆದುಕೊಂಡಿದ್ದಾರೆ.

ಪುರುಷರ 65 ಕೆಜಿ ವಿಭಾಗದ ಫ್ರೀಸ್ಟೈಲ್​ನಲ್ಲಿ ಕ್ರಿಗಿಸ್ತಾನದ ಎರ್ನಾಜರ್ ಅಕ್ಮತಾಲೀವ್ ವಿರುದ್ಧ ಭಜರಂಗ್ ಅವರು 3-3 ಅಂತರದ ಸಮಬಲ ಸಾಧಿಸಸಿದರು. ಆದರೆ, ಎರಡನೇ ಅವದಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಧಾರದ ಮೇಲೆ ಭಜರಂಗ್​ಗೆ ಗೆಲುವು ದಕ್ಕಿತು.

Published On - 9:23 am, Fri, 6 August 21

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್