AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಕುಸ್ತಿಪಟು ಭಜರಂಗ್‌ ಪುನಿಯ: ಸೀಮಾ ಬಿಸ್ಲಾಗೆ ಸೋಲು

Bajrang Punia: ಪುರುಷರ 65 ಕೆಜಿ ವಿಭಾಗದ ಫ್ರೀಸ್ಟೈಲ್​ನಲ್ಲಿ ಕ್ರಿಗಿಸ್ತಾನದ ಎರ್ನಾಜರ್ ಅಕ್ಮತಾಲೀವ್ ವಿರುದ್ಧ 3-3 ಅಂತರದ ಸಮಬಲ ಸಾಧಿಸಸಿದರು. ಆದರೆ, ಎರಡನೇ ಅವದಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಧಾರದ ಮೇಲೆ ಭಜರಂಗ್​ಗೆ ಗೆಲುವು ದಕ್ಕಿತು.

Tokyo Olympics: ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಕುಸ್ತಿಪಟು ಭಜರಂಗ್‌ ಪುನಿಯ: ಸೀಮಾ ಬಿಸ್ಲಾಗೆ ಸೋಲು
bajrang punia
TV9 Web
| Edited By: |

Updated on:Aug 06, 2021 | 10:06 AM

Share

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತದ ಕುಸ್ತಿಪಟು ಭಜರಂಗ್‌ ಪುನಿಯ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಇತ್ತ ಮಹಿಳೆಯರ ಕುಸ್ತಿ 50 ಕೆಜಿ ವಿಭಾಗದಲ್ಲಿ ಭಾರತದ ಸೀಮಾ ಬಿಸ್ಲಾ ಅವರು ಸೋಲು ಕಂಡಿದ್ದಾರೆ. ಶುಕ್ರವಾರ ಮುಂಜಾನೆ ನಡೆದ ಪಂದ್ಯದಲ್ಲಿ ಟುನೀಷಿಯಾದ ಸರ್ರಾ ಹಮ್ದಿ ವಿರುದ್ಧ  3-1 ಅಂತರದಿಂದ ಸೋತು ಟೋಕಿಯೊ ಒಲಿಂಪಿಕ್ಸ್​ನ ಆರಂಭಿಕ ಪಂದ್ಯವನ್ನು ಕಳೆದುಕೊಂಡಿದ್ದಾರೆ.

ಪುರುಷರ 65 ಕೆಜಿ ವಿಭಾಗದ ಫ್ರೀಸ್ಟೈಲ್​ನಲ್ಲಿ ಕ್ರಿಗಿಸ್ತಾನದ ಎರ್ನಾಜರ್ ಅಕ್ಮತಾಲೀವ್ ವಿರುದ್ಧ ಭಜರಂಗ್ ಅವರು 3-3 ಅಂತರದ ಸಮಬಲ ಸಾಧಿಸಸಿದರು. ಆದರೆ, ಎರಡನೇ ಅವದಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಧಾರದ ಮೇಲೆ ಭಜರಂಗ್​ಗೆ ಗೆಲುವು ದಕ್ಕಿತು.

Published On - 9:23 am, Fri, 6 August 21

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ