AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮೂರನೇ ಸುತ್ತು ಪ್ರವೇಶಿಸಿದ ಭಾರತದ ಆರ್ಚರ್ ದೀಪಿಕಾ ಕುಮಾರಿ

Tokyo Olympics: ಎರಡನೇ ಸುತ್ತಿನಲ್ಲಿ ದೀಪಿಕಾ ಕಠಿಣ ಸ್ಪರ್ಧೆಯಲ್ಲಿ ಅಮೆರಿಕದ ಜೆನ್ನಿಫರ್ ಫರ್ನಾಂಡೀಸ್ ಅವರನ್ನು 6-4 ಅಂತರದಿಂದ ಸೋಲಿಸಿ ಮೂರನೇ ಸುತ್ತಿಗೆ ಪ್ರವೇಶಿಸಿದರು.

Tokyo Olympics: ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮೂರನೇ ಸುತ್ತು ಪ್ರವೇಶಿಸಿದ ಭಾರತದ ಆರ್ಚರ್ ದೀಪಿಕಾ ಕುಮಾರಿ
Deepika Kumari
TV9 Web
| Edited By: |

Updated on: Jul 28, 2021 | 3:32 PM

Share

ಟೋಕಿಯೊ ಒಲಿಂಪಿಕ್ಸ್ -2020 ರಲ್ಲಿ ಬುಧವಾರ ನಡೆದ ವೈಯಕ್ತಿಕ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಭಾರತದ ಸ್ಟಾರ್ ಮಹಿಳಾ ಆರ್ಚರ್ ದೀಪಿಕಾ ಕುಮಾರಿ 6-0 ಅಂತರದಿಂದ ಭೂತಾನ್‌ನ ಕರ್ಮ ಅವರನ್ನು ಸೋಲಿಸಿ 2ನೇ ಸುತ್ತಿಗೆ ಪ್ರವೇಶ ಪಡೆದಿದ್ದರು. ಮೊದಲ ಸೆಟ್‌ನಲ್ಲಿ ದೀಪಿಕಾ 26 ಮತ್ತು ಕರ್ಮ 23. ಎರಡನೇ ಸೆಟ್‌ನಲ್ಲಿ ದೀಪಿಕಾ 26 ಮತ್ತು ಕರ್ಮ ಮತ್ತೆ 23 ಅಂಕಗಳನ್ನು ಗಳಿಸಿದರು. ಮೂರನೇ ಸೆಟ್‌ನಲ್ಲಿ ದೀಪಿಕಾ 27 ಅಂಕಗಳನ್ನು ಗಳಿಸಿದರೆ ಕರ್ಮ ಕೇವಲ 24 ಅಂಕಗಳನ್ನು ಗಳಿಸಿದರು. ಈಗ ದೀಪಿಕಾ ಕುಮಾರಿ ವೈಯಕ್ತಿಕ ಪಂದ್ಯಾವಳಿಯ ಮೂರನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಎರಡನೇ ಸುತ್ತಿನಲ್ಲಿ ದೀಪಿಕಾ ಕಠಿಣ ಸ್ಪರ್ಧೆಯಲ್ಲಿ ಅಮೆರಿಕದ ಜೆನ್ನಿಫರ್ ಫರ್ನಾಂಡೀಸ್ ಅವರನ್ನು 6-4 ಅಂತರದಿಂದ ಸೋಲಿಸಿ ಮೂರನೇ ಸುತ್ತಿಗೆ ಪ್ರವೇಶಿಸಿದರು.

ಮೊದಲ ಸೆಟ್‌ನಲ್ಲಿ ದೀಪಿಕಾ 8, 9, 9 ಅಂಕ ಗಳಿಸಿದರು. ಅದೇ ಸಮಯದಲ್ಲಿ, ಕರ್ಮ 8, 6, 9 ಅಂಕಗಳನ್ನು ಗಳಿಸಿದರು. ಮೂರನೇ ಸೆಟ್‌ನಲ್ಲಿ ದೀಪಿಕಾ 9, 10, 8 ಮತ್ತು ಕರ್ಮ 6, 8, 10 ಅಂಕ ಗಳಿಸಿದರು. ಮಿಶ್ರ ತಂಡದ ಸ್ಪರ್ಧೆಯಲ್ಲಿ ದೀಪಿಕಾ ಕುಮಾರಿ ಪದಕ ನಿರೀಕ್ಷಿಸುತ್ತಿದ್ದರು ಆದರೆ ಅವರ ಜೋಡಿ ನಿರೀಕ್ಷೆಗಳಿಗೆ ತಕ್ಕಂತೆ ಆಟವಾಡಲು ಸಾಧ್ಯವಾಗಲಿಲ್ಲ. ಪ್ರವೀಣ್ ಅವರು ಇಂದು ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಪಾದಾರ್ಪಣೆ ಮಾಡಿದ್ದರು. ಆದರೆ ಎರಡನೇ ಹಂತವನ್ನು ಮೀರಿ ಹೋಗಲು ಸಾಧ್ಯವಾಗಲಿಲ್ಲ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು