AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಪದಕ ಬೇಟೆಗೆ ಕತ್ತಿ ಹಿಡಿದು ಸಜ್ಜಾದ ಭವಾನಿ ದೇವಿ; ಸಮರಾಭ್ಯಾಸದ ಫೋಟೋ ನೋಡಿ

Tokyo Olympics: ಜಪಾನ್‌ನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಮೂಲಕ ಭಾರತದ ಫೆನ್ಸಿಂಗ್‌ ಪಟು ಸಿಎ ಭವಾನಿ ದೇವಿ ಇತಿಹಾಸ ಸೃಷ್ಟಿಸಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Jul 21, 2021 | 4:25 PM

Share
ಜಪಾನ್‌ನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಮೂಲಕ ಭಾರತದ ಫೆನ್ಸಿಂಗ್‌ ಪಟು ಸಿಎ ಭವಾನಿ ದೇವಿ ಇತಿಹಾಸ ಸೃಷ್ಟಿಸಿದ್ದಾರೆ. ಜೊತೆಗೆ ಭಾರತದಿಂದ ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ತೆರಳುತ್ತಿರುವ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಜಪಾನ್‌ನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಮೂಲಕ ಭಾರತದ ಫೆನ್ಸಿಂಗ್‌ ಪಟು ಸಿಎ ಭವಾನಿ ದೇವಿ ಇತಿಹಾಸ ಸೃಷ್ಟಿಸಿದ್ದಾರೆ. ಜೊತೆಗೆ ಭಾರತದಿಂದ ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ತೆರಳುತ್ತಿರುವ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

1 / 5
ವಿಶ್ವ ಶ್ರೇಯಾಂಕದ ಆಧಾರದ ಮೇಲೆ ಭವಾನಿಗೆ ಟೋಕಿಯೊ ಒಲಿಂಪಿಕ್ಸ್‌ಗೆ ಟಿಕೆಟ್ ಸಿಕ್ಕಿದೆ. ಭವಾನಿ ದೇವಿ ಫೆನ್ಸಿಂಗ್‌ನ ಸಬರ್ ಈವೆಂಟ್‌ನಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಮೂಲತಃ ಚೆನ್ನೈನವರಾದ ಭವಾನಿ ಅವರು 2004 ರಲ್ಲಿಯೇ ತಾವು ಓದುತ್ತಿದ್ದ ಶಾಲೆಯಲ್ಲಿ ಫೆನ್ಸಿಂಗ್‌ ತರಬೇತಿಯನ್ನು ಆರಂಭಿಸಿದ್ದರು.

ವಿಶ್ವ ಶ್ರೇಯಾಂಕದ ಆಧಾರದ ಮೇಲೆ ಭವಾನಿಗೆ ಟೋಕಿಯೊ ಒಲಿಂಪಿಕ್ಸ್‌ಗೆ ಟಿಕೆಟ್ ಸಿಕ್ಕಿದೆ. ಭವಾನಿ ದೇವಿ ಫೆನ್ಸಿಂಗ್‌ನ ಸಬರ್ ಈವೆಂಟ್‌ನಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಮೂಲತಃ ಚೆನ್ನೈನವರಾದ ಭವಾನಿ ಅವರು 2004 ರಲ್ಲಿಯೇ ತಾವು ಓದುತ್ತಿದ್ದ ಶಾಲೆಯಲ್ಲಿ ಫೆನ್ಸಿಂಗ್‌ ತರಬೇತಿಯನ್ನು ಆರಂಭಿಸಿದ್ದರು.

2 / 5
ಇಟಲಿಯಲ್ಲಿ ಅನೇಕ ಚಿನ್ನದ ಪದಕ ವಿಜೇತರಿಗೆ ತರಬೇತಿ ನೀಡಿದ ನಿಕೋಲಾ ಜಾನೊಟ್ಟಿ ಅವರ ಬಳಿ ಭವಾನಿ 2016 ರಿಂದ ತರಬೇತಿ ಪಡೆಯುತ್ತಿದ್ದಾರೆ. 2004 ರಲ್ಲಿ ಫೆನ್ಸಿಂಗ್ ಪ್ರಾರಂಭಿಸಿದ ಭವಾನಿ ಎಂಟು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. 2016 ರಲ್ಲಿ ರಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ತೀರ ಸನಿಹದಲ್ಲಿದ್ದ ಭವಾನಿ ಅಂತಿಮ ಹಂತದಲ್ಲಿ ವಿಫಲರಾಗಿದ್ದರು.

ಇಟಲಿಯಲ್ಲಿ ಅನೇಕ ಚಿನ್ನದ ಪದಕ ವಿಜೇತರಿಗೆ ತರಬೇತಿ ನೀಡಿದ ನಿಕೋಲಾ ಜಾನೊಟ್ಟಿ ಅವರ ಬಳಿ ಭವಾನಿ 2016 ರಿಂದ ತರಬೇತಿ ಪಡೆಯುತ್ತಿದ್ದಾರೆ. 2004 ರಲ್ಲಿ ಫೆನ್ಸಿಂಗ್ ಪ್ರಾರಂಭಿಸಿದ ಭವಾನಿ ಎಂಟು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. 2016 ರಲ್ಲಿ ರಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ತೀರ ಸನಿಹದಲ್ಲಿದ್ದ ಭವಾನಿ ಅಂತಿಮ ಹಂತದಲ್ಲಿ ವಿಫಲರಾಗಿದ್ದರು.

3 / 5
10 ನೇ ತರಗತಿಯ ನಂತರ ಕೇರಳದ ತಲಶೇರಿಯಲ್ಲಿರುವ ಸಾಯಿ ಕೇಂದ್ರದಲ್ಲಿ ತರಬೇತಿ ಪ್ರಾರಂಭಿಸಿದ ಭವಾನಿ. ತನ್ನ 14 ನೇ ವಯಸ್ಸಿನಲ್ಲಿ ಟರ್ಕಿಯಲ್ಲಿ ನಡೆದಿದ್ದ ತನ್ನ ಮೊದಲ ಅಂತರರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಆದರೆ ಪಂದ್ಯಾವಳಿ ನಡೆಯುವ ಸ್ಥಳಕ್ಕೆ ತಡವಾಗಿ ಬಂದ ಕಾರಣ ಕಪ್ಪು ಕಾರ್ಡ್‌ ತೋರಿಸಿ ಅವರನ್ನು ಅಲ್ಲಿಂದ ವಾಪಸ್ ಕಳುಹಿಸಲಾಯಿತು. ಹಾಗಾಗಿ 2010 ರಲ್ಲಿ ಫಿಲಿಪೈನ್ಸ್‌ನಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದರು.

10 ನೇ ತರಗತಿಯ ನಂತರ ಕೇರಳದ ತಲಶೇರಿಯಲ್ಲಿರುವ ಸಾಯಿ ಕೇಂದ್ರದಲ್ಲಿ ತರಬೇತಿ ಪ್ರಾರಂಭಿಸಿದ ಭವಾನಿ. ತನ್ನ 14 ನೇ ವಯಸ್ಸಿನಲ್ಲಿ ಟರ್ಕಿಯಲ್ಲಿ ನಡೆದಿದ್ದ ತನ್ನ ಮೊದಲ ಅಂತರರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಆದರೆ ಪಂದ್ಯಾವಳಿ ನಡೆಯುವ ಸ್ಥಳಕ್ಕೆ ತಡವಾಗಿ ಬಂದ ಕಾರಣ ಕಪ್ಪು ಕಾರ್ಡ್‌ ತೋರಿಸಿ ಅವರನ್ನು ಅಲ್ಲಿಂದ ವಾಪಸ್ ಕಳುಹಿಸಲಾಯಿತು. ಹಾಗಾಗಿ 2010 ರಲ್ಲಿ ಫಿಲಿಪೈನ್ಸ್‌ನಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದರು.

4 / 5
ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಭವಾನಿ ದೇವಿ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದನ್ನು ಅಭಿನಂದಿಸಿದರು. “ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತೀಯ ಫೆನ್ಸರ್ ಭವಾನಿ ದೇವಿ ಅವರಿಗೆ ಅಭಿನಂದನೆಗಳು! ಈ ಸಾಧನೆ ಮಾಡಿದ ಮೊದಲ ಭಾರತೀಯ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು ಅವರು ಭವಾನಿ ದೇವಿ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದನ್ನು ಅಭಿನಂದಿಸಿದರು. “ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವ ಭಾರತೀಯ ಫೆನ್ಸರ್ ಭವಾನಿ ದೇವಿ ಅವರಿಗೆ ಅಭಿನಂದನೆಗಳು! ಈ ಸಾಧನೆ ಮಾಡಿದ ಮೊದಲ ಭಾರತೀಯ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ