AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಭಜರಂಗ್‌ ಪುನಿಯ: ಪದಕದ ನಿರೀಕ್ಷೆಯಲ್ಲಿ ಭಾರತ

Bajrang Punia: ಪುರುಷರ 65 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇರಾನಿನ ಕುಸ್ತಿಪಟು ಮೋರ್ತೆಜಾ ಗಿಯಾಸಿ ವಿರುದ್ಧ 2-1 ಅಂಕಗಳ ಮುನ್ನಡೆ ಸಾಧಿಸಿ ಭಜರಂಗ್‌ ಪುನಿಯ ಸೆಮೀಸ್​ಗೆ ತಲುಪಿದ್ದಾರೆ.

Tokyo Olympics: ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಭಜರಂಗ್‌ ಪುನಿಯ: ಪದಕದ ನಿರೀಕ್ಷೆಯಲ್ಲಿ ಭಾರತ
bajrang punia
TV9 Web
| Edited By: |

Updated on:Aug 06, 2021 | 10:22 AM

Share

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತದ ಕುಸ್ತಿಪಟು ಭಜರಂಗ್‌ ಪುನಿಯ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. ಪುರುಷರ 65 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇರಾನಿನ ಕುಸ್ತಿಪಟು ಮೋರ್ತೆಜಾ ಗಿಯಾಸಿ ವಿರುದ್ಧ 2-1 ಅಂಕಗಳ ಮುನ್ನಡೆ ಸಾಧಿಸಿ ಸೆಮೀಸ್​ಗೆ ತಲುಪಿದ್ದಾರೆ.

ಸೆಮಿಫೈನಲ್ ಕದನವು ಭಾರತೀಯ ಕಾಲಮಾನ ಅಪರಾಹ್ನ 2.52ಕ್ಕೆ ಸರಿಯಾಗಿ ಆರಂಭವಾಗಲಿದೆ. ಈ ಮೊದಲು ಪ್ರೀ-ಕ್ವಾರ್ಟರ್ಫೈನಲ್ ಮುಖಾಮುಖಿಯಲ್ಲಿ ಬಜರಂಗ್, ಕಿರ್ಗಿಸ್ತಾನದ ಎರ್ನಾಜರ್ ಅಕ್ಮಟಾಲೀವ್ ವಿರುದ್ಧ ಮೇಲುಗೈ ಸಾಧಿಸಿದ್ದರು. ಏತನ್ಮಧ್ಯೆ ಮಹಿಳೆಯರ 50 ಕೆ.ಜಿ. ವಿಭಾಗದಲ್ಲಿ ಸೋಲಿನ ಆಘಾತ ಎದುರಿಸಿರುವ ಸೀಮಾ ಬಿಸ್ಲಾ, ಹೊರಬಿದ್ದಿದ್ದಾರೆ.

ಗುರುವಾರ ಪುರುಷರ 57 ಕೆ.ಜಿ ವಿಭಾಗದಲ್ಲಿ ಭಾರತದ 23 ವರ್ಷದ ರವಿಕುಮಾರ್ ದಹಿಯಾ ಬೆಳ್ಳಿ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್ ಕುಸ್ತಿಯಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಎರಡನೇ ಕುಸ್ತಿಪಟುವೆಂಬ ಹೆಗ್ಗಳಿಕೆಗೆ ಪಾತ್ರರಾದರು. 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್ನಲ್ಲಿ ಸುಶೀಲ್ ಕುಮಾರ್ 66ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

Published On - 9:59 am, Fri, 6 August 21

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ