AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ

Tokyo Olympics 2021: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ
ಟೊಕಿಯೊ ಒಲಂಪಿಕ್ಸ್ ಲೊಗೊ
TV9 Web
| Updated By: ಪೃಥ್ವಿಶಂಕರ|

Updated on: Jul 10, 2021 | 4:22 PM

Share

ಈ ಬಾರಿ ಒಲಿಂಪಿಕ್ ಕ್ರೀಡಾಕೂಟ ಜಪಾನಿನ ರಾಜಧಾನಿ ಟೋಕಿಯೊದಲ್ಲಿ ನಡೆಯಲಿದೆ. ಜುಲೈ 23 ರಂದು ಒಲಿಂಪಿಕ್ ಕ್ರೀಡಾಕೂಟ ಪ್ರಾರಂಭವಾಗುತ್ತದೆ. ಭಾರತದ ಕುರಿತು ಮಾತನಾಡುವುದಾದರೆ ಅನೇಕ ಆಟಗಾರರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಾರೆ. ಈ ಬಾರಿ ದೆಹಲಿಯ ನಾಲ್ವರು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಪಟುಗಳಲ್ಲಿ ದೀಪಕ್ ಕುಮಾರ್, ಮಾನಿಕಾ ಬಾತ್ರಾ, ಅಮೋಜ್ ಜಾಕೋಬ್ ಮತ್ತು ಸರ್ತಕ್ ಭಾಂಬ್ರಿ ಸೇರಿದ್ದಾರೆ.

ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ. ಇದಲ್ಲದೆ ಪದಕ ಗೆದ್ದ ಕ್ರೀಡಾಪಟುಗಳ ತರಬೇತುದಾರರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದೆ ಟೋಕಿಯೊ ಒಲಿಂಪಿಕ್ಸ್ ಬಗ್ಗೆ ಜಗತ್ತು ಉತ್ಸುಕವಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ಪ್ರತಿಯೊಂದು ದೇಶವೂ ಪದಕಗಳನ್ನು ಗೆಲ್ಲಲು ಬಯಸುತ್ತದೆ. ಈ ಕಾರಣಕ್ಕಾಗಿ ನಾವು ಬಹುಮಾನದ ಹಣವನ್ನು ಸಹ ಘೋಷಿಸಿದ್ದೇವೆ.

ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ ಇಂದು ದೆಹಲಿ ಕ್ರೀಡಾ ವಿಶ್ವವಿದ್ಯಾಲಯದ ಉಪಕುಲಪತಿ ಕರಣ್ ಮಲ್ಲೇಶ್ವರಿ ಅವರೊಂದಿಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದರೆ ಕೇಜ್ರಿವಾಲ್ ಸರ್ಕಾರ ದೆಹಲಿ ಆಟಗಾರರಿಗೆ 3 ಕೋಟಿ ರೂ.ಗಳ ಬಹುಮಾನ ನೀಡಲಿದೆ ಎಂದರು. ಸಿಸೋಡಿಯಾ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿ ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ. ಜೊತಗೆ ಇಲ್ಲಿ ಅವರಿಗೆ ಸೌಲಭ್ಯಗಳು ಮತ್ತು ಅವಕಾಶಗಳ ಕೊರತೆಯಿಲ್ಲ ಎಂದು ಬರೆದಿದ್ದಾರೆ. ನಮ್ಮೊಳಗಿನ ಅನೇಕ ಪ್ರತಿಭೆಗಳಿಂದ ಭವಿಷ್ಯದಲ್ಲಿ ಒಲಿಂಪಿಕ್ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ಪ್ರಪಂಚದಾದ್ಯಂತ ಹೆಸರು ಮಾಡುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್