AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬಂಡ್​ ಕುಸ್ತಿಪಟು ವಿನೇಶ್​ ಫೋಗಾಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ
ವಿನೇಶ್ ಫೋಗಟ್
shruti hegde
| Edited By: |

Updated on: Apr 25, 2021 | 10:15 PM

Share

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬೌಂಡ್​​ ಕುಸ್ತಿಪಟು ವಿನೇಶ್​ ಫೋಗಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ. ನಾವು ವ್ರೆಸ್ಲಿಂಗ್​​ ಫೆಡರೇಶನ್​ ಆಪ್ ಇಂಡಿಯಾಗೆ (WFI) ಕರೆ ಮಾಡಲು ಕಾಯುತ್ತಿದ್ದೇವೆ. ಅದರೆ ಏನೂ ಪ್ರಯೋಜನವಾಗಿಲ್ಲ. ಈ ಹಂತದಲ್ಲಿ ಲಸಿಕೆ ತೆಗೆದುಕೊಳ್ಳುವುದರಿಂದ ಅನುಕೂಲವಿದೆ. ಏಕೆಂದರೆ ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವಿನೇಶ್​ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ 53 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದ ವಿನೇಶ್​, ಟೋಕಿಯೊ ಒಲಂಪಿಕ್ಸ್​ಗೆ ಹತ್ತಿರದಲ್ಲಿ ಲಸಿಕೆಗಳನ್ನು ಹೊಂದಿರುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಲಸಿಕೆ ಪಡೆ ತಕ್ಷಣ ಜ್ವರ ಅಥವಾ ತೋಳಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಔಷಧದ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಒಲಂಪಿಕ್​ ಬೌಂಡ್​ ಕ್ರೀಡಾಪಟುಗಳಿಗೆ ಇದೀಗ ಲಸಿಕೆಗಳನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಾಧ್ಯಗಳೊಂದಿಗೆ ಆನ್​ಲೈನ್​ ಸಂವಾದದ ಸಮಯದಲ್ಲಿ ಲಸಿಕೆಗಳನ್ನು ಪಡೆಯಲು ತನ್ನ ಸಂಪರ್ಕಗಳನ್ನು ಬಳಸಿಕೊಂಡು ವಿವಾದದ ಕೇಂದ್ರವಾಗಲು ನಾನು ಬಯಸುವುದಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಳೆದ ತಿಂಗಳು ವಿಶ್ವ ಚಾಂಪಿಯನ್​ಶಿಪ್​ನ ಕಂಚಿನ ಪದಕ ವಿಜೇತ ಮತ್ತು ಒಲಂಪಿಕ್​ ಬೌಂಡ್​ ಕುಸ್ತಿಪಟು ಭಜರಂಗ್​ ಪುನಿಯಾದ ಪುರುಷರ 65 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಮಹಿಳಾ ಗುಂಪಿನಲ್ಲಿ ಮೂವರು ಸೇರಿದಂತೆ ಆರು ಕುಸ್ತಿಪಟುಗಳು ಟೋಕಿಯೊ ಒಲಂಪಿಕ್ಸ್​ಗೆ ಅರ್ಹತೆ ಪಡೆದಿದ್ದಾರೆ. ಮೇ 6ರಿಂದ 9ರವರೆಗೆ ಸೋಫಿಯಾದಲ್ಲಿ ಟೋಕಿಯೊ ಒಲಂಪಿಕ್ಸ್​ ಕೊನೆಯ ಅರ್ಹತಾ ಪಂದ್ಯಾವಳಿ ನಡೆಯಲಿದೆ.

ಇದನ್ನೂ ಓದಿ: ಕೈವ್​ನಲ್ಲಿ ನಡೆದ ರೆಸ್ಲಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಭಾರತದ ವಿನೇಶ್ ಪೋಗಟ್

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ