AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬಂಡ್​ ಕುಸ್ತಿಪಟು ವಿನೇಶ್​ ಫೋಗಾಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ
ವಿನೇಶ್ ಫೋಗಟ್
shruti hegde
| Edited By: |

Updated on: Apr 25, 2021 | 10:15 PM

Share

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬೌಂಡ್​​ ಕುಸ್ತಿಪಟು ವಿನೇಶ್​ ಫೋಗಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ. ನಾವು ವ್ರೆಸ್ಲಿಂಗ್​​ ಫೆಡರೇಶನ್​ ಆಪ್ ಇಂಡಿಯಾಗೆ (WFI) ಕರೆ ಮಾಡಲು ಕಾಯುತ್ತಿದ್ದೇವೆ. ಅದರೆ ಏನೂ ಪ್ರಯೋಜನವಾಗಿಲ್ಲ. ಈ ಹಂತದಲ್ಲಿ ಲಸಿಕೆ ತೆಗೆದುಕೊಳ್ಳುವುದರಿಂದ ಅನುಕೂಲವಿದೆ. ಏಕೆಂದರೆ ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವಿನೇಶ್​ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ 53 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದ ವಿನೇಶ್​, ಟೋಕಿಯೊ ಒಲಂಪಿಕ್ಸ್​ಗೆ ಹತ್ತಿರದಲ್ಲಿ ಲಸಿಕೆಗಳನ್ನು ಹೊಂದಿರುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಲಸಿಕೆ ಪಡೆ ತಕ್ಷಣ ಜ್ವರ ಅಥವಾ ತೋಳಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಔಷಧದ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಒಲಂಪಿಕ್​ ಬೌಂಡ್​ ಕ್ರೀಡಾಪಟುಗಳಿಗೆ ಇದೀಗ ಲಸಿಕೆಗಳನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಾಧ್ಯಗಳೊಂದಿಗೆ ಆನ್​ಲೈನ್​ ಸಂವಾದದ ಸಮಯದಲ್ಲಿ ಲಸಿಕೆಗಳನ್ನು ಪಡೆಯಲು ತನ್ನ ಸಂಪರ್ಕಗಳನ್ನು ಬಳಸಿಕೊಂಡು ವಿವಾದದ ಕೇಂದ್ರವಾಗಲು ನಾನು ಬಯಸುವುದಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಳೆದ ತಿಂಗಳು ವಿಶ್ವ ಚಾಂಪಿಯನ್​ಶಿಪ್​ನ ಕಂಚಿನ ಪದಕ ವಿಜೇತ ಮತ್ತು ಒಲಂಪಿಕ್​ ಬೌಂಡ್​ ಕುಸ್ತಿಪಟು ಭಜರಂಗ್​ ಪುನಿಯಾದ ಪುರುಷರ 65 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಮಹಿಳಾ ಗುಂಪಿನಲ್ಲಿ ಮೂವರು ಸೇರಿದಂತೆ ಆರು ಕುಸ್ತಿಪಟುಗಳು ಟೋಕಿಯೊ ಒಲಂಪಿಕ್ಸ್​ಗೆ ಅರ್ಹತೆ ಪಡೆದಿದ್ದಾರೆ. ಮೇ 6ರಿಂದ 9ರವರೆಗೆ ಸೋಫಿಯಾದಲ್ಲಿ ಟೋಕಿಯೊ ಒಲಂಪಿಕ್ಸ್​ ಕೊನೆಯ ಅರ್ಹತಾ ಪಂದ್ಯಾವಳಿ ನಡೆಯಲಿದೆ.

ಇದನ್ನೂ ಓದಿ: ಕೈವ್​ನಲ್ಲಿ ನಡೆದ ರೆಸ್ಲಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಭಾರತದ ವಿನೇಶ್ ಪೋಗಟ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ