AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬಂಡ್​ ಕುಸ್ತಿಪಟು ವಿನೇಶ್​ ಫೋಗಾಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ
ವಿನೇಶ್ ಫೋಗಟ್
shruti hegde
| Edited By: |

Updated on: Apr 25, 2021 | 10:15 PM

Share

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬೌಂಡ್​​ ಕುಸ್ತಿಪಟು ವಿನೇಶ್​ ಫೋಗಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ. ನಾವು ವ್ರೆಸ್ಲಿಂಗ್​​ ಫೆಡರೇಶನ್​ ಆಪ್ ಇಂಡಿಯಾಗೆ (WFI) ಕರೆ ಮಾಡಲು ಕಾಯುತ್ತಿದ್ದೇವೆ. ಅದರೆ ಏನೂ ಪ್ರಯೋಜನವಾಗಿಲ್ಲ. ಈ ಹಂತದಲ್ಲಿ ಲಸಿಕೆ ತೆಗೆದುಕೊಳ್ಳುವುದರಿಂದ ಅನುಕೂಲವಿದೆ. ಏಕೆಂದರೆ ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವಿನೇಶ್​ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ 53 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದ ವಿನೇಶ್​, ಟೋಕಿಯೊ ಒಲಂಪಿಕ್ಸ್​ಗೆ ಹತ್ತಿರದಲ್ಲಿ ಲಸಿಕೆಗಳನ್ನು ಹೊಂದಿರುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಲಸಿಕೆ ಪಡೆ ತಕ್ಷಣ ಜ್ವರ ಅಥವಾ ತೋಳಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಔಷಧದ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಒಲಂಪಿಕ್​ ಬೌಂಡ್​ ಕ್ರೀಡಾಪಟುಗಳಿಗೆ ಇದೀಗ ಲಸಿಕೆಗಳನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಾಧ್ಯಗಳೊಂದಿಗೆ ಆನ್​ಲೈನ್​ ಸಂವಾದದ ಸಮಯದಲ್ಲಿ ಲಸಿಕೆಗಳನ್ನು ಪಡೆಯಲು ತನ್ನ ಸಂಪರ್ಕಗಳನ್ನು ಬಳಸಿಕೊಂಡು ವಿವಾದದ ಕೇಂದ್ರವಾಗಲು ನಾನು ಬಯಸುವುದಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಳೆದ ತಿಂಗಳು ವಿಶ್ವ ಚಾಂಪಿಯನ್​ಶಿಪ್​ನ ಕಂಚಿನ ಪದಕ ವಿಜೇತ ಮತ್ತು ಒಲಂಪಿಕ್​ ಬೌಂಡ್​ ಕುಸ್ತಿಪಟು ಭಜರಂಗ್​ ಪುನಿಯಾದ ಪುರುಷರ 65 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಮಹಿಳಾ ಗುಂಪಿನಲ್ಲಿ ಮೂವರು ಸೇರಿದಂತೆ ಆರು ಕುಸ್ತಿಪಟುಗಳು ಟೋಕಿಯೊ ಒಲಂಪಿಕ್ಸ್​ಗೆ ಅರ್ಹತೆ ಪಡೆದಿದ್ದಾರೆ. ಮೇ 6ರಿಂದ 9ರವರೆಗೆ ಸೋಫಿಯಾದಲ್ಲಿ ಟೋಕಿಯೊ ಒಲಂಪಿಕ್ಸ್​ ಕೊನೆಯ ಅರ್ಹತಾ ಪಂದ್ಯಾವಳಿ ನಡೆಯಲಿದೆ.

ಇದನ್ನೂ ಓದಿ: ಕೈವ್​ನಲ್ಲಿ ನಡೆದ ರೆಸ್ಲಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಭಾರತದ ವಿನೇಶ್ ಪೋಗಟ್

Follow Us
shruti hegde
shruti hegde
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ