AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬಂಡ್​ ಕುಸ್ತಿಪಟು ವಿನೇಶ್​ ಫೋಗಾಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ
ವಿನೇಶ್ ಫೋಗಟ್
shruti hegde
| Edited By: |

Updated on: Apr 25, 2021 | 10:15 PM

Share

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬೌಂಡ್​​ ಕುಸ್ತಿಪಟು ವಿನೇಶ್​ ಫೋಗಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ. ನಾವು ವ್ರೆಸ್ಲಿಂಗ್​​ ಫೆಡರೇಶನ್​ ಆಪ್ ಇಂಡಿಯಾಗೆ (WFI) ಕರೆ ಮಾಡಲು ಕಾಯುತ್ತಿದ್ದೇವೆ. ಅದರೆ ಏನೂ ಪ್ರಯೋಜನವಾಗಿಲ್ಲ. ಈ ಹಂತದಲ್ಲಿ ಲಸಿಕೆ ತೆಗೆದುಕೊಳ್ಳುವುದರಿಂದ ಅನುಕೂಲವಿದೆ. ಏಕೆಂದರೆ ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವಿನೇಶ್​ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ 53 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದ ವಿನೇಶ್​, ಟೋಕಿಯೊ ಒಲಂಪಿಕ್ಸ್​ಗೆ ಹತ್ತಿರದಲ್ಲಿ ಲಸಿಕೆಗಳನ್ನು ಹೊಂದಿರುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಲಸಿಕೆ ಪಡೆ ತಕ್ಷಣ ಜ್ವರ ಅಥವಾ ತೋಳಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಔಷಧದ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಒಲಂಪಿಕ್​ ಬೌಂಡ್​ ಕ್ರೀಡಾಪಟುಗಳಿಗೆ ಇದೀಗ ಲಸಿಕೆಗಳನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಾಧ್ಯಗಳೊಂದಿಗೆ ಆನ್​ಲೈನ್​ ಸಂವಾದದ ಸಮಯದಲ್ಲಿ ಲಸಿಕೆಗಳನ್ನು ಪಡೆಯಲು ತನ್ನ ಸಂಪರ್ಕಗಳನ್ನು ಬಳಸಿಕೊಂಡು ವಿವಾದದ ಕೇಂದ್ರವಾಗಲು ನಾನು ಬಯಸುವುದಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಳೆದ ತಿಂಗಳು ವಿಶ್ವ ಚಾಂಪಿಯನ್​ಶಿಪ್​ನ ಕಂಚಿನ ಪದಕ ವಿಜೇತ ಮತ್ತು ಒಲಂಪಿಕ್​ ಬೌಂಡ್​ ಕುಸ್ತಿಪಟು ಭಜರಂಗ್​ ಪುನಿಯಾದ ಪುರುಷರ 65 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಮಹಿಳಾ ಗುಂಪಿನಲ್ಲಿ ಮೂವರು ಸೇರಿದಂತೆ ಆರು ಕುಸ್ತಿಪಟುಗಳು ಟೋಕಿಯೊ ಒಲಂಪಿಕ್ಸ್​ಗೆ ಅರ್ಹತೆ ಪಡೆದಿದ್ದಾರೆ. ಮೇ 6ರಿಂದ 9ರವರೆಗೆ ಸೋಫಿಯಾದಲ್ಲಿ ಟೋಕಿಯೊ ಒಲಂಪಿಕ್ಸ್​ ಕೊನೆಯ ಅರ್ಹತಾ ಪಂದ್ಯಾವಳಿ ನಡೆಯಲಿದೆ.

ಇದನ್ನೂ ಓದಿ: ಕೈವ್​ನಲ್ಲಿ ನಡೆದ ರೆಸ್ಲಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಭಾರತದ ವಿನೇಶ್ ಪೋಗಟ್

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ