AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬಂಡ್​ ಕುಸ್ತಿಪಟು ವಿನೇಶ್​ ಫೋಗಾಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್​ ಕ್ರೀಡಾಪಟುಗಳಿಗೆ ಲಸಿಕೆ ಹಾಕಲು ವಿಳಂಬ; ಕ್ರೀಡಾಪಟು ವಿನೇಶ್ ಫೋಗಟ್​ ಅಸಮಾಧಾನ
ವಿನೇಶ್ ಫೋಗಟ್
shruti hegde
| Updated By: guruganesh bhat|

Updated on: Apr 25, 2021 | 10:15 PM

Share

ಕ್ರೀಡಾಪಟುಗಳಿಗೆ ಕೊವಿಡ್​ 19 ಲಸಿಕೆ ನೀಡಲು ವಿಳಂಬವಾಗಿದ್ದರಿಂದ ಒಲಂಪಿಕ್​ ಬೌಂಡ್​​ ಕುಸ್ತಿಪಟು ವಿನೇಶ್​ ಫೋಗಟ್​ ನಿರಾಶೆ ವ್ಯಕ್ತಪಡಿಸಿದ್ದಾರೆ. ನಾವು ವ್ರೆಸ್ಲಿಂಗ್​​ ಫೆಡರೇಶನ್​ ಆಪ್ ಇಂಡಿಯಾಗೆ (WFI) ಕರೆ ಮಾಡಲು ಕಾಯುತ್ತಿದ್ದೇವೆ. ಅದರೆ ಏನೂ ಪ್ರಯೋಜನವಾಗಿಲ್ಲ. ಈ ಹಂತದಲ್ಲಿ ಲಸಿಕೆ ತೆಗೆದುಕೊಳ್ಳುವುದರಿಂದ ಅನುಕೂಲವಿದೆ. ಏಕೆಂದರೆ ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವಿನೇಶ್​ ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ 53 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದ ವಿನೇಶ್​, ಟೋಕಿಯೊ ಒಲಂಪಿಕ್ಸ್​ಗೆ ಹತ್ತಿರದಲ್ಲಿ ಲಸಿಕೆಗಳನ್ನು ಹೊಂದಿರುವುದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಲಸಿಕೆ ಪಡೆ ತಕ್ಷಣ ಜ್ವರ ಅಥವಾ ತೋಳಿನಲ್ಲಿ ನೋವು ಕಾಣಿಸಿಕೊಳ್ಳಬಹುದು. ಔಷಧದ ಅಡ್ಡ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಒಲಂಪಿಕ್​ ಬೌಂಡ್​ ಕ್ರೀಡಾಪಟುಗಳಿಗೆ ಇದೀಗ ಲಸಿಕೆಗಳನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಾಧ್ಯಗಳೊಂದಿಗೆ ಆನ್​ಲೈನ್​ ಸಂವಾದದ ಸಮಯದಲ್ಲಿ ಲಸಿಕೆಗಳನ್ನು ಪಡೆಯಲು ತನ್ನ ಸಂಪರ್ಕಗಳನ್ನು ಬಳಸಿಕೊಂಡು ವಿವಾದದ ಕೇಂದ್ರವಾಗಲು ನಾನು ಬಯಸುವುದಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕಳೆದ ತಿಂಗಳು ವಿಶ್ವ ಚಾಂಪಿಯನ್​ಶಿಪ್​ನ ಕಂಚಿನ ಪದಕ ವಿಜೇತ ಮತ್ತು ಒಲಂಪಿಕ್​ ಬೌಂಡ್​ ಕುಸ್ತಿಪಟು ಭಜರಂಗ್​ ಪುನಿಯಾದ ಪುರುಷರ 65 ಕೆಜಿ ಫ್ರೀಸ್ಟೈಲ್​ ಸ್ಪರ್ಧೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಮಹಿಳಾ ಗುಂಪಿನಲ್ಲಿ ಮೂವರು ಸೇರಿದಂತೆ ಆರು ಕುಸ್ತಿಪಟುಗಳು ಟೋಕಿಯೊ ಒಲಂಪಿಕ್ಸ್​ಗೆ ಅರ್ಹತೆ ಪಡೆದಿದ್ದಾರೆ. ಮೇ 6ರಿಂದ 9ರವರೆಗೆ ಸೋಫಿಯಾದಲ್ಲಿ ಟೋಕಿಯೊ ಒಲಂಪಿಕ್ಸ್​ ಕೊನೆಯ ಅರ್ಹತಾ ಪಂದ್ಯಾವಳಿ ನಡೆಯಲಿದೆ.

ಇದನ್ನೂ ಓದಿ: ಕೈವ್​ನಲ್ಲಿ ನಡೆದ ರೆಸ್ಲಿಂಗ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ ಭಾರತದ ವಿನೇಶ್ ಪೋಗಟ್

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ