AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ಪ್ರವಾಸದಿಂದ ಟೀಂ ಇಂಡಿಯಾದ ಸ್ಟಾರ್ ಪ್ಲೇಯರ್ ಔಟ್..!

India vs Ireland T20: ವರುಣ್ ಚಕ್ರವರ್ತಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಐಪಿಎಲ್ 2026ರಲ್ಲಿ ಆದ ಎಡಗಾಲಿನ ಗಾಯದಿಂದ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ರಿಹ್ಯಾಬ್ ಪಡೆಯುತ್ತಿದ್ದು, ಸಂಪೂರ್ಣ ಫಿಟ್ ಆಗದ ಕಾರಣ ತಂಡದಿಂದ ಕೈಬಿಡಲಾಗಿದೆ. ಟೀಂ ಇಂಡಿಯಾ ಜೂನ್ 26 ಮತ್ತು 28 ರಂದು ಎರಡು ಪಂದ್ಯಗಳನ್ನು ಆಡಲಿದ್ದು, ಶ್ರೇಯಸ್ ಅಯ್ಯರ್ ನಾಯಕತ್ವದ ತಂಡವನ್ನು ಪ್ರಕಟಿಸಲಾಗಿದೆ.

ಪೃಥ್ವಿಶಂಕರ
|

Updated on: Jun 21, 2026 | 4:20 PM

Share
ಈ ತಿಂಗಳ ಕೊನೆಯಲ್ಲಿ ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ ಪ್ರವಾಸ ಮಾಡಲಿದೆ. ಜೂನ್ 26 ಮತ್ತು 28 ರಂದು ನಡೆಯಲಿರುವ ಈ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಆದರೆ ಈ ಪ್ರವಾಸಕ್ಕೆ ತಂಡ ಪ್ರಯಾಣ ಬೆಳೆಸುವ ಮುನ್ನವೇ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ (PC-PTI).

ಈ ತಿಂಗಳ ಕೊನೆಯಲ್ಲಿ ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ ಪ್ರವಾಸ ಮಾಡಲಿದೆ. ಜೂನ್ 26 ಮತ್ತು 28 ರಂದು ನಡೆಯಲಿರುವ ಈ ಎರಡು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಸಹ ಪ್ರಕಟಿಸಲಾಗಿದೆ. ಆದರೆ ಈ ಪ್ರವಾಸಕ್ಕೆ ತಂಡ ಪ್ರಯಾಣ ಬೆಳೆಸುವ ಮುನ್ನವೇ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಈ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ (PC-PTI).

1 / 5
2026 ರ ಐಪಿಎಲ್ ಸಮಯದಲ್ಲಿ ವರುಣ್ ಚಕ್ರವರ್ತಿ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅಂದಿನಿಂದ ವರುಣ್ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಸೆಂಟರ್​​ನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದಾರೆ. ಈ ಸರಣಿ ಆರಂಭಕ್ಕೂ ಮುನ್ನ ವರುಣ್ ಚೇತರಿಸಿಕೊಳ್ಳುವ ಭರವಸೆಯಿಂದ ಈ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಂಪೂರ್ಣವಾಗಿ ಫಿಟ್ ಆಗದ ವರುಣ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ (PC-PTI).

2026 ರ ಐಪಿಎಲ್ ಸಮಯದಲ್ಲಿ ವರುಣ್ ಚಕ್ರವರ್ತಿ ಎಡಗಾಲಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅಂದಿನಿಂದ ವರುಣ್ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಸೆಂಟರ್​​ನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದಾರೆ. ಈ ಸರಣಿ ಆರಂಭಕ್ಕೂ ಮುನ್ನ ವರುಣ್ ಚೇತರಿಸಿಕೊಳ್ಳುವ ಭರವಸೆಯಿಂದ ಈ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಂಪೂರ್ಣವಾಗಿ ಫಿಟ್ ಆಗದ ವರುಣ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ (PC-PTI).

2 / 5
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಘೋಷಿಸುವ ಸಂದರ್ಭದಲ್ಲಿ ವರುಣ್ ಚಕ್ರವರ್ತಿಯ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ, ಎಡಗಾಲಿನ ಗಾಯಕ್ಕೆ ತುತ್ತಾಗಿದ್ದ ವರುಣ್ ಚಕ್ರವರ್ತಿ ಚೇತರಿಕೆಯ ಅಂತಿಮ ಹಂತದಲ್ಲಿದ್ದಾರೆ. ಅದಕ್ಕಾಗಿಯೇ ಅವರನ್ನು ಐರ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈಬಿಡಲಾಗಿದೆ ಎಂದಿದೆ (PC-PTI).

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಘೋಷಿಸುವ ಸಂದರ್ಭದಲ್ಲಿ ವರುಣ್ ಚಕ್ರವರ್ತಿಯ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ, ಎಡಗಾಲಿನ ಗಾಯಕ್ಕೆ ತುತ್ತಾಗಿದ್ದ ವರುಣ್ ಚಕ್ರವರ್ತಿ ಚೇತರಿಕೆಯ ಅಂತಿಮ ಹಂತದಲ್ಲಿದ್ದಾರೆ. ಅದಕ್ಕಾಗಿಯೇ ಅವರನ್ನು ಐರ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈಬಿಡಲಾಗಿದೆ ಎಂದಿದೆ (PC-PTI).

3 / 5
ವರುಣ್ ಚಕ್ರವರ್ತಿ ಇದುವರೆಗೆ ಟೀಂ ಇಂಡಿಯಾ ಪರ 45 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 73 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಸ್ವರೂಪದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿರುವುದು ಇದುವರೆಗಿನ ಅವರ ಅತ್ಯುತ್ತಮ ಪ್ರದರ್ಶನವಾಗಿದೆ (PC-PTI).

ವರುಣ್ ಚಕ್ರವರ್ತಿ ಇದುವರೆಗೆ ಟೀಂ ಇಂಡಿಯಾ ಪರ 45 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 73 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಸ್ವರೂಪದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿರುವುದು ಇದುವರೆಗಿನ ಅವರ ಅತ್ಯುತ್ತಮ ಪ್ರದರ್ಶನವಾಗಿದೆ (PC-PTI).

4 / 5
ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷ್‌ದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ (PC-PTI).

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷ್‌ದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ (PC-PTI).

5 / 5
Follow Us
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ