Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ ವೈರಲ್ ಆಗಿದೆ.

Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್
ಡಾನ್ಸ್ ಮಾಡುತ್ತಿರುವ ಸೌರವ್ ಗಂಗೂಲಿ
Follow us
| Updated By: Rakesh Nayak Manchi

Updated on:Jul 09, 2022 | 4:44 PM

ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ನಾಯಕ ಹಾಗೂ ಪ್ರಸ್ತುತ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರು ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬ(Birthday)ವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ(Dance) ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ (Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral) ಆಗಿದೆ. ವಿಡಿಯೋದಲ್ಲಿ ಬಿಸಿಸಿಐ ಅಧ್ಯಕ್ಷರು ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಅವರ ಮಗಳು ಸನಾ ಮತ್ತು ಪತ್ನಿ ಡೋನಾ ಗಂಗೂಲಿ ಮತ್ತಿತರರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. THE UNSTOPPABLE WINGS ಎಂಬ ಟ್ವಿಟರ್ ಖಾತೆಯಲ್ಲಿ ಸೌರವ್ ಗಂಗೂಲಿ ಅವರು ಡಾನ್ಸ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಕೇರಳದ ಲುಲು ಮಾಲ್​ನಲ್ಲಿ ಖರೀದಿಗಾಗಿ ಮಧ್ಯರಾತ್ರಿಯಲ್ಲಿ ಹರಿದು ಬಂದ ಜನಸಾಗರ

ಸೌರವ್ ಗಂಗೂಲಿ  ನಾಯಕನಾಗಿ ಭಾರತದ ಅಸಾಧಾರಣ ಕ್ರಿಕೆಟ್ ತಂಡವನ್ನು ಕಟ್ಟಿದ ಕೀರ್ತಿಗೆ ಪಾತ್ರರಾಗಿದ್ದು, ಇವರ ನಾಯಕತ್ವದಲ್ಲಿ ಭಾರತವು 2001-02 ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಗಂಗೂಲಿ ಅವರು 2003ರ ವಿಶ್ವಕಪ್‌ನಲ್ಲಿ ಫೈನಲ್‌ಗೆ ಭಾರತ ತಂಡವನ್ನು ಮುನ್ನಡೆಸಿದ್ದರು, ಅಲ್ಲಿ ಅವರು ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಸೋತರು.

Published On - 4:43 pm, Sat, 9 July 22

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ