AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ ವೈರಲ್ ಆಗಿದೆ.

Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್
ಡಾನ್ಸ್ ಮಾಡುತ್ತಿರುವ ಸೌರವ್ ಗಂಗೂಲಿ
TV9 Web
| Edited By: |

Updated on:Jul 09, 2022 | 4:44 PM

Share

ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ನಾಯಕ ಹಾಗೂ ಪ್ರಸ್ತುತ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರು ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬ(Birthday)ವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ(Dance) ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ (Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral) ಆಗಿದೆ. ವಿಡಿಯೋದಲ್ಲಿ ಬಿಸಿಸಿಐ ಅಧ್ಯಕ್ಷರು ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಅವರ ಮಗಳು ಸನಾ ಮತ್ತು ಪತ್ನಿ ಡೋನಾ ಗಂಗೂಲಿ ಮತ್ತಿತರರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. THE UNSTOPPABLE WINGS ಎಂಬ ಟ್ವಿಟರ್ ಖಾತೆಯಲ್ಲಿ ಸೌರವ್ ಗಂಗೂಲಿ ಅವರು ಡಾನ್ಸ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಕೇರಳದ ಲುಲು ಮಾಲ್​ನಲ್ಲಿ ಖರೀದಿಗಾಗಿ ಮಧ್ಯರಾತ್ರಿಯಲ್ಲಿ ಹರಿದು ಬಂದ ಜನಸಾಗರ

ಸೌರವ್ ಗಂಗೂಲಿ  ನಾಯಕನಾಗಿ ಭಾರತದ ಅಸಾಧಾರಣ ಕ್ರಿಕೆಟ್ ತಂಡವನ್ನು ಕಟ್ಟಿದ ಕೀರ್ತಿಗೆ ಪಾತ್ರರಾಗಿದ್ದು, ಇವರ ನಾಯಕತ್ವದಲ್ಲಿ ಭಾರತವು 2001-02 ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಗಂಗೂಲಿ ಅವರು 2003ರ ವಿಶ್ವಕಪ್‌ನಲ್ಲಿ ಫೈನಲ್‌ಗೆ ಭಾರತ ತಂಡವನ್ನು ಮುನ್ನಡೆಸಿದ್ದರು, ಅಲ್ಲಿ ಅವರು ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಸೋತರು.

Published On - 4:43 pm, Sat, 9 July 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ