AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ ವೈರಲ್ ಆಗಿದೆ.

Viral Video: 50ನೇ ವರ್ಷಕ್ಕೆ ಕಾಲಿಟ್ಟ ಖುಷಿಯಲ್ಲಿ ಸೌರವ್ ಗಂಗೂಲಿ ಮಾಡಿದ ಡಾನ್ಸ್ ವಿಡಿಯೋ ವೈರಲ್
ಡಾನ್ಸ್ ಮಾಡುತ್ತಿರುವ ಸೌರವ್ ಗಂಗೂಲಿ
TV9 Web
| Edited By: Rakesh Nayak Manchi|

Updated on:Jul 09, 2022 | 4:44 PM

Share

ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ನಾಯಕ ಹಾಗೂ ಪ್ರಸ್ತುತ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಅವರು ಶುಕ್ರವಾರ ತಮ್ಮ 50ನೇ ಹುಟ್ಟುಹಬ್ಬ(Birthday)ವನ್ನು ಆಚರಿಸಿಕೊಂಡರು. ಇದೇ ಖುಷಿಯಲ್ಲಿ ಲಂಡನ್ ಐ ಬಳಿ ನೃತ್ಯ(Dance) ಮಾಡಿದ ಸೌರವ್ ಗಂಗೂಲಿ ಅವರ ವಿಡಿಯೋ (Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral) ಆಗಿದೆ. ವಿಡಿಯೋದಲ್ಲಿ ಬಿಸಿಸಿಐ ಅಧ್ಯಕ್ಷರು ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಅವರ ಮಗಳು ಸನಾ ಮತ್ತು ಪತ್ನಿ ಡೋನಾ ಗಂಗೂಲಿ ಮತ್ತಿತರರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. THE UNSTOPPABLE WINGS ಎಂಬ ಟ್ವಿಟರ್ ಖಾತೆಯಲ್ಲಿ ಸೌರವ್ ಗಂಗೂಲಿ ಅವರು ಡಾನ್ಸ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಕೇರಳದ ಲುಲು ಮಾಲ್​ನಲ್ಲಿ ಖರೀದಿಗಾಗಿ ಮಧ್ಯರಾತ್ರಿಯಲ್ಲಿ ಹರಿದು ಬಂದ ಜನಸಾಗರ

ಸೌರವ್ ಗಂಗೂಲಿ  ನಾಯಕನಾಗಿ ಭಾರತದ ಅಸಾಧಾರಣ ಕ್ರಿಕೆಟ್ ತಂಡವನ್ನು ಕಟ್ಟಿದ ಕೀರ್ತಿಗೆ ಪಾತ್ರರಾಗಿದ್ದು, ಇವರ ನಾಯಕತ್ವದಲ್ಲಿ ಭಾರತವು 2001-02 ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಗಂಗೂಲಿ ಅವರು 2003ರ ವಿಶ್ವಕಪ್‌ನಲ್ಲಿ ಫೈನಲ್‌ಗೆ ಭಾರತ ತಂಡವನ್ನು ಮುನ್ನಡೆಸಿದ್ದರು, ಅಲ್ಲಿ ಅವರು ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡದ ವಿರುದ್ಧ ಸೋತರು.

Published On - 4:43 pm, Sat, 9 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ