AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking! ಇದೇನು ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ ಡಿವೋರ್ಸ್ ತಗೊಂಡ್ರಾ?

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿರುವುದಾಗಿ ಸಾಮಾಜಿಕ ಜಾಲತಾಣಗಣಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಕೆಲ ಕಿಡಿಗೇಡಿಗಳ ಕೃತ್ಯದಿಂದ #VirushkaDivorce ಎಂಬ ಹ್ಯಾಷ್​ ಟ್ಯಾಗ್ ಸಹ ಟ್ವಿಟ್ಟರ್​ನಲ್ಲಿ ಟ್ರೆಂಡಿಂಗ್ ಆಗಿದೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ವಿವಾಹಕ್ಕೂ ಮುಂಚೆಯೇ ಪ್ರಕಟವಾದ ಸುದ್ದಿಯೊಂದಕ್ಕೆ ಸಂಬಂಧಿಸಿ ಈಗ ವಿರುಷ್ಕಾ ಡಿವೋರ್ಸ್ ಎಂಬ ವದಂತಿ ವೈರಲ್ ಆಗುತ್ತಿದೆ. ಇದು ಹಳೆಯ ಸುದ್ದಿಯಾದ್ರೂ, ಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ನೆಟ್ಟಿಗರು […]

Shocking! ಇದೇನು ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ ಡಿವೋರ್ಸ್ ತಗೊಂಡ್ರಾ?
ಸಾಧು ಶ್ರೀನಾಥ್​
| Edited By: |

Updated on: Jun 06, 2020 | 7:22 AM

Share

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಬ್ರೇಕ್ ಬಿದ್ದಿರುವುದಾಗಿ ಸಾಮಾಜಿಕ ಜಾಲತಾಣಗಣಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಕೆಲ ಕಿಡಿಗೇಡಿಗಳ ಕೃತ್ಯದಿಂದ #VirushkaDivorce ಎಂಬ ಹ್ಯಾಷ್​ ಟ್ಯಾಗ್ ಸಹ ಟ್ವಿಟ್ಟರ್​ನಲ್ಲಿ ಟ್ರೆಂಡಿಂಗ್ ಆಗಿದೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ವಿವಾಹಕ್ಕೂ ಮುಂಚೆಯೇ ಪ್ರಕಟವಾದ ಸುದ್ದಿಯೊಂದಕ್ಕೆ ಸಂಬಂಧಿಸಿ ಈಗ ವಿರುಷ್ಕಾ ಡಿವೋರ್ಸ್ ಎಂಬ ವದಂತಿ ವೈರಲ್ ಆಗುತ್ತಿದೆ. ಇದು ಹಳೆಯ ಸುದ್ದಿಯಾದ್ರೂ, ಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ನೆಟ್ಟಿಗರು ವೈರಲ್ ಮಾಡುತ್ತಿದ್ದಾರೆ.

ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಅವರ ನಟಿ ಅನುಷ್ಕಾ ಶರ್ಮಾ 2017ರ ಡಿಸೆಂಬರ್ 11ರಂದು ಇಟಲಿಯಲ್ಲಿ ವಿವಾಹವಾಗಿದ್ದರು. ಮದುವೆಯಾದಾಗಿನಿಂದಲೂ ವಿರುಷ್ಕಾ ದಂಪತಿ ಸಂತೋಷವಾಗಿ ಜೀವನ ಸಾಗಿಸುತ್ತಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ